Flag Row: ರಾಷ್ಟ್ರಧ್ವಜ ವಿವಾದ, ಮುಸ್ಲಿಂ ಗೂಂಡಾ ಹೇಳಿಕೆ, ನಾನು ಸಿಂಹ ರೀ ಎಂದ ಈಶ್ವರಪ್ಪ

Flag Row: ರಾಷ್ಟ್ರಧ್ವಜ ವಿವಾದ, ಮುಸ್ಲಿಂ ಗೂಂಡಾ ಹೇಳಿಕೆ, ನಾನು ಸಿಂಹ ರೀ ಎಂದ ಈಶ್ವರಪ್ಪ

Published : Feb 23, 2022, 12:16 PM ISTUpdated : Feb 23, 2022, 01:26 PM IST

ರಾಷ್ಟ್ರಧ್ವಜ ಹೇಳಿಕೆ ವಿಚಾರವಾಗಿ ಈಶ್ವರಪ್ಪನವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದೆ. ಸದನದಲ್ಲೂ ಈ ವಿಚಾರ ಬಹಳ ಸದ್ದು ಮಾಡುತ್ತಿದೆ. 

ಬೆಂಗಳೂರು (ಫೆ. 23): ರಾಷ್ಟ್ರಧ್ವಜ ಹೇಳಿಕೆ ವಿಚಾರವಾಗಿ ಈಶ್ವರಪ್ಪನವರನ್ನು (KS Eshwarappa)  ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದೆ. ಸದನದಲ್ಲೂ ಈ ವಿಚಾರ ಬಹಳ ಸದ್ದು ಮಾಡುತ್ತಿದೆ. ಇಂತಹ ಪ್ರತಿಭಟನೆಗೆಲ್ಲಾ ನಾವು ಬಗ್ಗಲ್ಲ, ಜಗ್ಗಲ್ಲ ಎಂದು ಈಗಾಗಲೇ ಈಶ್ವರಪ್ಪ ಹೇಳಿದ್ದಾರೆ. ಈಶ್ವರಪ್ಪ ರಾಷ್ಟ್ರದ್ರೋಹ ಹೇಳಿಕೆ ಕೊಟ್ಟಿಲ್ಲ, ಹಾಗಾಗಿ ವಜಾಗೊಳಿಸುವ ಪ್ರಶ್ನೆಯೇ ಇಲ್ಲವೆಂದು ಸರ್ಕಾರ ಸ್ಪಷ್ಟಪಡಿಸಿದೆ. 

ಶಿವಮೊಗ್ಗ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸಿಲ್ಲ. ರಾಷ್ಟ್ರ ಧ್ವಜಕ್ಕೆ ಏನು ಗೌರವ ಕೊಡಬೇಕು ಅದನ್ನು ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬನು ಕೊಡಬೇಕು. ಇಂದು ದೇಶದಲ್ಲಿ ಹಿಂದುತ್ವದ ಬಗ್ಗೆ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುತ್ತೀರಾ ಅಂತ ನಗುತ್ತಿದ್ದರು. ಈಗ ರಾಮ ಮಂದಿರ ಕಟ್ಟಿದ್ದೇವೆ. ಹಾಗೆ ದೇಶದಲ್ಲಿ ಐನೂರು ವರ್ಷಗಳ ನಂತರವಾದರೂ ಭಗವಾ ಧ್ವಜವೇ ರಾಷ್ಟ್ರ ಧ್ವಜವಾಗಬಹುದು. ದೇಶದಲ್ಲಿ ಮೊದಲೇನು ತ್ರಿವರ್ಣ ಧ್ವಜ ಇತ್ತ ಹೇಳಿ? ಹಾಗಾಗಿ ಇವತ್ತಲ್ಲ ನಾಳೆ ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಲಿದೆ. ದೇಶದಲ್ಲಿ ಹಿಂದೂ ಧರ್ಮ ಬರಲಿದೆ’ ಎಂದಿದ್ದರು.  ಈ ಹೇಳಿಕೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ ಸಂದರ್ಶನದಲ್ಲಿ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more