Flag Row: ರಾಷ್ಟ್ರಧ್ವಜ ವಿವಾದ, ಮುಸ್ಲಿಂ ಗೂಂಡಾ ಹೇಳಿಕೆ, ನಾನು ಸಿಂಹ ರೀ ಎಂದ ಈಶ್ವರಪ್ಪ

Flag Row: ರಾಷ್ಟ್ರಧ್ವಜ ವಿವಾದ, ಮುಸ್ಲಿಂ ಗೂಂಡಾ ಹೇಳಿಕೆ, ನಾನು ಸಿಂಹ ರೀ ಎಂದ ಈಶ್ವರಪ್ಪ

Published : Feb 23, 2022, 12:16 PM ISTUpdated : Feb 23, 2022, 01:26 PM IST

ರಾಷ್ಟ್ರಧ್ವಜ ಹೇಳಿಕೆ ವಿಚಾರವಾಗಿ ಈಶ್ವರಪ್ಪನವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದೆ. ಸದನದಲ್ಲೂ ಈ ವಿಚಾರ ಬಹಳ ಸದ್ದು ಮಾಡುತ್ತಿದೆ. 

ಬೆಂಗಳೂರು (ಫೆ. 23): ರಾಷ್ಟ್ರಧ್ವಜ ಹೇಳಿಕೆ ವಿಚಾರವಾಗಿ ಈಶ್ವರಪ್ಪನವರನ್ನು (KS Eshwarappa)  ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದೆ. ಸದನದಲ್ಲೂ ಈ ವಿಚಾರ ಬಹಳ ಸದ್ದು ಮಾಡುತ್ತಿದೆ. ಇಂತಹ ಪ್ರತಿಭಟನೆಗೆಲ್ಲಾ ನಾವು ಬಗ್ಗಲ್ಲ, ಜಗ್ಗಲ್ಲ ಎಂದು ಈಗಾಗಲೇ ಈಶ್ವರಪ್ಪ ಹೇಳಿದ್ದಾರೆ. ಈಶ್ವರಪ್ಪ ರಾಷ್ಟ್ರದ್ರೋಹ ಹೇಳಿಕೆ ಕೊಟ್ಟಿಲ್ಲ, ಹಾಗಾಗಿ ವಜಾಗೊಳಿಸುವ ಪ್ರಶ್ನೆಯೇ ಇಲ್ಲವೆಂದು ಸರ್ಕಾರ ಸ್ಪಷ್ಟಪಡಿಸಿದೆ. 

ಶಿವಮೊಗ್ಗ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸಿಲ್ಲ. ರಾಷ್ಟ್ರ ಧ್ವಜಕ್ಕೆ ಏನು ಗೌರವ ಕೊಡಬೇಕು ಅದನ್ನು ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬನು ಕೊಡಬೇಕು. ಇಂದು ದೇಶದಲ್ಲಿ ಹಿಂದುತ್ವದ ಬಗ್ಗೆ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುತ್ತೀರಾ ಅಂತ ನಗುತ್ತಿದ್ದರು. ಈಗ ರಾಮ ಮಂದಿರ ಕಟ್ಟಿದ್ದೇವೆ. ಹಾಗೆ ದೇಶದಲ್ಲಿ ಐನೂರು ವರ್ಷಗಳ ನಂತರವಾದರೂ ಭಗವಾ ಧ್ವಜವೇ ರಾಷ್ಟ್ರ ಧ್ವಜವಾಗಬಹುದು. ದೇಶದಲ್ಲಿ ಮೊದಲೇನು ತ್ರಿವರ್ಣ ಧ್ವಜ ಇತ್ತ ಹೇಳಿ? ಹಾಗಾಗಿ ಇವತ್ತಲ್ಲ ನಾಳೆ ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಲಿದೆ. ದೇಶದಲ್ಲಿ ಹಿಂದೂ ಧರ್ಮ ಬರಲಿದೆ’ ಎಂದಿದ್ದರು.  ಈ ಹೇಳಿಕೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ ಸಂದರ್ಶನದಲ್ಲಿ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more