Flag Row: ರಾಷ್ಟ್ರಧ್ವಜ ವಿವಾದ, ಮುಸ್ಲಿಂ ಗೂಂಡಾ ಹೇಳಿಕೆ, ನಾನು ಸಿಂಹ ರೀ ಎಂದ ಈಶ್ವರಪ್ಪ

Flag Row: ರಾಷ್ಟ್ರಧ್ವಜ ವಿವಾದ, ಮುಸ್ಲಿಂ ಗೂಂಡಾ ಹೇಳಿಕೆ, ನಾನು ಸಿಂಹ ರೀ ಎಂದ ಈಶ್ವರಪ್ಪ

Published : Feb 23, 2022, 12:16 PM ISTUpdated : Feb 23, 2022, 01:26 PM IST

ರಾಷ್ಟ್ರಧ್ವಜ ಹೇಳಿಕೆ ವಿಚಾರವಾಗಿ ಈಶ್ವರಪ್ಪನವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದೆ. ಸದನದಲ್ಲೂ ಈ ವಿಚಾರ ಬಹಳ ಸದ್ದು ಮಾಡುತ್ತಿದೆ. 

ಬೆಂಗಳೂರು (ಫೆ. 23): ರಾಷ್ಟ್ರಧ್ವಜ ಹೇಳಿಕೆ ವಿಚಾರವಾಗಿ ಈಶ್ವರಪ್ಪನವರನ್ನು (KS Eshwarappa)  ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದೆ. ಸದನದಲ್ಲೂ ಈ ವಿಚಾರ ಬಹಳ ಸದ್ದು ಮಾಡುತ್ತಿದೆ. ಇಂತಹ ಪ್ರತಿಭಟನೆಗೆಲ್ಲಾ ನಾವು ಬಗ್ಗಲ್ಲ, ಜಗ್ಗಲ್ಲ ಎಂದು ಈಗಾಗಲೇ ಈಶ್ವರಪ್ಪ ಹೇಳಿದ್ದಾರೆ. ಈಶ್ವರಪ್ಪ ರಾಷ್ಟ್ರದ್ರೋಹ ಹೇಳಿಕೆ ಕೊಟ್ಟಿಲ್ಲ, ಹಾಗಾಗಿ ವಜಾಗೊಳಿಸುವ ಪ್ರಶ್ನೆಯೇ ಇಲ್ಲವೆಂದು ಸರ್ಕಾರ ಸ್ಪಷ್ಟಪಡಿಸಿದೆ. 

ಶಿವಮೊಗ್ಗ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸಿಲ್ಲ. ರಾಷ್ಟ್ರ ಧ್ವಜಕ್ಕೆ ಏನು ಗೌರವ ಕೊಡಬೇಕು ಅದನ್ನು ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬನು ಕೊಡಬೇಕು. ಇಂದು ದೇಶದಲ್ಲಿ ಹಿಂದುತ್ವದ ಬಗ್ಗೆ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುತ್ತೀರಾ ಅಂತ ನಗುತ್ತಿದ್ದರು. ಈಗ ರಾಮ ಮಂದಿರ ಕಟ್ಟಿದ್ದೇವೆ. ಹಾಗೆ ದೇಶದಲ್ಲಿ ಐನೂರು ವರ್ಷಗಳ ನಂತರವಾದರೂ ಭಗವಾ ಧ್ವಜವೇ ರಾಷ್ಟ್ರ ಧ್ವಜವಾಗಬಹುದು. ದೇಶದಲ್ಲಿ ಮೊದಲೇನು ತ್ರಿವರ್ಣ ಧ್ವಜ ಇತ್ತ ಹೇಳಿ? ಹಾಗಾಗಿ ಇವತ್ತಲ್ಲ ನಾಳೆ ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಲಿದೆ. ದೇಶದಲ್ಲಿ ಹಿಂದೂ ಧರ್ಮ ಬರಲಿದೆ’ ಎಂದಿದ್ದರು.  ಈ ಹೇಳಿಕೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ ಸಂದರ್ಶನದಲ್ಲಿ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more