Flag Row: ರಾಷ್ಟ್ರಧ್ವಜ ವಿವಾದ, ಮುಸ್ಲಿಂ ಗೂಂಡಾ ಹೇಳಿಕೆ, ನಾನು ಸಿಂಹ ರೀ ಎಂದ ಈಶ್ವರಪ್ಪ

Flag Row: ರಾಷ್ಟ್ರಧ್ವಜ ವಿವಾದ, ಮುಸ್ಲಿಂ ಗೂಂಡಾ ಹೇಳಿಕೆ, ನಾನು ಸಿಂಹ ರೀ ಎಂದ ಈಶ್ವರಪ್ಪ

Published : Feb 23, 2022, 12:16 PM ISTUpdated : Feb 23, 2022, 01:26 PM IST

ರಾಷ್ಟ್ರಧ್ವಜ ಹೇಳಿಕೆ ವಿಚಾರವಾಗಿ ಈಶ್ವರಪ್ಪನವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದೆ. ಸದನದಲ್ಲೂ ಈ ವಿಚಾರ ಬಹಳ ಸದ್ದು ಮಾಡುತ್ತಿದೆ. 

ಬೆಂಗಳೂರು (ಫೆ. 23): ರಾಷ್ಟ್ರಧ್ವಜ ಹೇಳಿಕೆ ವಿಚಾರವಾಗಿ ಈಶ್ವರಪ್ಪನವರನ್ನು (KS Eshwarappa)  ಸಂಪುಟದಿಂದ ವಜಾಗೊಳಿಸಬೇಕೆಂದು ಕಾಂಗ್ರೆಸ್ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದೆ. ಸದನದಲ್ಲೂ ಈ ವಿಚಾರ ಬಹಳ ಸದ್ದು ಮಾಡುತ್ತಿದೆ. ಇಂತಹ ಪ್ರತಿಭಟನೆಗೆಲ್ಲಾ ನಾವು ಬಗ್ಗಲ್ಲ, ಜಗ್ಗಲ್ಲ ಎಂದು ಈಗಾಗಲೇ ಈಶ್ವರಪ್ಪ ಹೇಳಿದ್ದಾರೆ. ಈಶ್ವರಪ್ಪ ರಾಷ್ಟ್ರದ್ರೋಹ ಹೇಳಿಕೆ ಕೊಟ್ಟಿಲ್ಲ, ಹಾಗಾಗಿ ವಜಾಗೊಳಿಸುವ ಪ್ರಶ್ನೆಯೇ ಇಲ್ಲವೆಂದು ಸರ್ಕಾರ ಸ್ಪಷ್ಟಪಡಿಸಿದೆ. 

ಶಿವಮೊಗ್ಗ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ತೆಗೆದು ಕೇಸರಿ ಬಾವುಟ ಹಾರಿಸಿಲ್ಲ. ರಾಷ್ಟ್ರ ಧ್ವಜಕ್ಕೆ ಏನು ಗೌರವ ಕೊಡಬೇಕು ಅದನ್ನು ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬನು ಕೊಡಬೇಕು. ಇಂದು ದೇಶದಲ್ಲಿ ಹಿಂದುತ್ವದ ಬಗ್ಗೆ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುತ್ತೀರಾ ಅಂತ ನಗುತ್ತಿದ್ದರು. ಈಗ ರಾಮ ಮಂದಿರ ಕಟ್ಟಿದ್ದೇವೆ. ಹಾಗೆ ದೇಶದಲ್ಲಿ ಐನೂರು ವರ್ಷಗಳ ನಂತರವಾದರೂ ಭಗವಾ ಧ್ವಜವೇ ರಾಷ್ಟ್ರ ಧ್ವಜವಾಗಬಹುದು. ದೇಶದಲ್ಲಿ ಮೊದಲೇನು ತ್ರಿವರ್ಣ ಧ್ವಜ ಇತ್ತ ಹೇಳಿ? ಹಾಗಾಗಿ ಇವತ್ತಲ್ಲ ನಾಳೆ ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಲಿದೆ. ದೇಶದಲ್ಲಿ ಹಿಂದೂ ಧರ್ಮ ಬರಲಿದೆ’ ಎಂದಿದ್ದರು.  ಈ ಹೇಳಿಕೆ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ ಸಂದರ್ಶನದಲ್ಲಿ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more