Pramoda Devi Wadiyar: ರಾಜಮಾತೆ ಪ್ರಮೋದಾ ದೇವಿ ಜತೆ ವಿಶೇಷ ಸಂದರ್ಶನ

Pramoda Devi Wadiyar: ರಾಜಮಾತೆ ಪ್ರಮೋದಾ ದೇವಿ ಜತೆ ವಿಶೇಷ ಸಂದರ್ಶನ

Published : Oct 04, 2022, 06:55 PM IST

Pramoda Devi Wadiyar: ರಾಜಮಾತೆ ಪ್ರಮೋದಾದೇವಿಯವರೊಂದಿಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಿಶೇಷ ಸಂದರ್ಶನ ಇಲ್ಲಿದೆ

ಮೈಸೂರು (ಅ. 04): ವಿಶ್ವವಿಖ್ಯಾತ ದಸರಾ ಮಹೋತ್ಸವ (Dasara Festival) ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್‌ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಆರಂಭಗೊಂಡಿದ್ದು, ಅರಮನೆಯಲ್ಲಿ ಮಹಾರಾಜರ ಗತಕಾಲದ ವೈಭವವು ಸೃಷ್ಟಿಯಾಗಿದೆ. ಈ ಬಾರಿಯ ಮೈಸೂರು ದಸರಾ ವೀಕ್ಷಿಸಲು ದೇಶ ವಿದೇಶಗಳಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಇನ್ನು ಈ ಬಾರಿಯ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಿರುವುದು ವಿಶೇಷ. ಸಾಂಸ್ಕೃತಿಕ ನಗರಿ ಮೈಸೂರಿನ ಘನತೆ, ಗಾಂಭಿರ್ಯ ಹೆಚ್ಚಾಗುವುದು ನವರಾತ್ರಿ ವೇಳೆಯಲ್ಲಿ. ಇವೆಲ್ಲವನ್ನೂ ಕೊಡುಗೆಯಾಗಿ ನೀಡಿದ್ದು ಮೈಸೂರು ಅರಸರು. 

ಯದುರಾಯರಿಂದ ಹಿಡಿದು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹಾಗೂ ಈಗಿನ ರಾಜ ಯದುವೀರರವರೆಗೆ, ಮೈಸೈರು ಅರಸರು ಸಾಂಸ್ಕೃತಿಕ ನಗರಿಯ ಮೆರಗನ್ನು ಹೆಚ್ಚಿಸುತ್ತಲೇ ಬಂದಿದ್ದಾರೆ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕಾಲವಾದ ಬಳಿಕವೂ ಈ ಪರಂಪರೆ, ಘನತೆಯನ್ನು ಬೆಳಸಿಕೊಂಡು ಬಂದಿರುವಂತಹ ದಿಟ್ಟ ಶಕ್ತಿ ರಾಜಮಾತೆ ಪ್ರಮೋದಾದೇವಿ ಒಡೆಯರ್‌. ರಾಜಮಾತೆ ಪ್ರಮೋದಾದೇವಿಯವರೊಂದಿಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಿಶೇಷ ಸಂದರ್ಶನ ಇಲ್ಲಿದೆ

ಆಯುಧ ಪೂಜೆ ವಿಶೇಷ; ನೋಡ ಬನ್ನಿ ಮೈಸೂರು ರಾಜರ ದಸರಾ ವೈಭವ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more