Pramoda Devi Wadiyar: ರಾಜಮಾತೆ ಪ್ರಮೋದಾ ದೇವಿ ಜತೆ ವಿಶೇಷ ಸಂದರ್ಶನ

Pramoda Devi Wadiyar: ರಾಜಮಾತೆ ಪ್ರಮೋದಾ ದೇವಿ ಜತೆ ವಿಶೇಷ ಸಂದರ್ಶನ

Published : Oct 04, 2022, 06:55 PM IST

Pramoda Devi Wadiyar: ರಾಜಮಾತೆ ಪ್ರಮೋದಾದೇವಿಯವರೊಂದಿಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಿಶೇಷ ಸಂದರ್ಶನ ಇಲ್ಲಿದೆ

ಮೈಸೂರು (ಅ. 04): ವಿಶ್ವವಿಖ್ಯಾತ ದಸರಾ ಮಹೋತ್ಸವ (Dasara Festival) ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್‌ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಆರಂಭಗೊಂಡಿದ್ದು, ಅರಮನೆಯಲ್ಲಿ ಮಹಾರಾಜರ ಗತಕಾಲದ ವೈಭವವು ಸೃಷ್ಟಿಯಾಗಿದೆ. ಈ ಬಾರಿಯ ಮೈಸೂರು ದಸರಾ ವೀಕ್ಷಿಸಲು ದೇಶ ವಿದೇಶಗಳಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಇನ್ನು ಈ ಬಾರಿಯ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಿರುವುದು ವಿಶೇಷ. ಸಾಂಸ್ಕೃತಿಕ ನಗರಿ ಮೈಸೂರಿನ ಘನತೆ, ಗಾಂಭಿರ್ಯ ಹೆಚ್ಚಾಗುವುದು ನವರಾತ್ರಿ ವೇಳೆಯಲ್ಲಿ. ಇವೆಲ್ಲವನ್ನೂ ಕೊಡುಗೆಯಾಗಿ ನೀಡಿದ್ದು ಮೈಸೂರು ಅರಸರು. 

ಯದುರಾಯರಿಂದ ಹಿಡಿದು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹಾಗೂ ಈಗಿನ ರಾಜ ಯದುವೀರರವರೆಗೆ, ಮೈಸೈರು ಅರಸರು ಸಾಂಸ್ಕೃತಿಕ ನಗರಿಯ ಮೆರಗನ್ನು ಹೆಚ್ಚಿಸುತ್ತಲೇ ಬಂದಿದ್ದಾರೆ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕಾಲವಾದ ಬಳಿಕವೂ ಈ ಪರಂಪರೆ, ಘನತೆಯನ್ನು ಬೆಳಸಿಕೊಂಡು ಬಂದಿರುವಂತಹ ದಿಟ್ಟ ಶಕ್ತಿ ರಾಜಮಾತೆ ಪ್ರಮೋದಾದೇವಿ ಒಡೆಯರ್‌. ರಾಜಮಾತೆ ಪ್ರಮೋದಾದೇವಿಯವರೊಂದಿಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವಿಶೇಷ ಸಂದರ್ಶನ ಇಲ್ಲಿದೆ

ಆಯುಧ ಪೂಜೆ ವಿಶೇಷ; ನೋಡ ಬನ್ನಿ ಮೈಸೂರು ರಾಜರ ದಸರಾ ವೈಭವ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more