Exclusive: ಏನಾಗ್ತಿದೆ ಎಸಿಬಿ ದಾಳಿಗಳು, ಎತ್ತ ಸಾಗುತ್ತಿದೆ ತನಿಖೆಗಳು..? ಅಸಲಿ ಕಹಾನಿ ಇದು

Exclusive: ಏನಾಗ್ತಿದೆ ಎಸಿಬಿ ದಾಳಿಗಳು, ಎತ್ತ ಸಾಗುತ್ತಿದೆ ತನಿಖೆಗಳು..? ಅಸಲಿ ಕಹಾನಿ ಇದು

Published : Jul 10, 2022, 10:32 AM IST

ಭ್ರಷ್ಟಾಚಾರಿಗಳನ್ನು ಮಟ್ಟ ಹಾಕಲು ಇರಲು ಎಸಿಬಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದೆಯಾ.? ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆಯಾ..? ಎಷ್ಟು ಭ್ರಷ್ಟ ಅಧಿಕಾರಿಗಳಿಗೆ ಶಿಕ್ಷೆಯಾಗುತ್ತಿದೆ.? 

ಭ್ರಷ್ಟಾಚಾರಿಗಳನ್ನು ಮಟ್ಟ ಹಾಕಲು ಇರಲು ಎಸಿಬಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದೆಯಾ.? ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆಯಾ..? ಎಷ್ಟು ಭ್ರಷ್ಟ ಅಧಿಕಾರಿಗಳಿಗೆ ಶಿಕ್ಷೆಯಾಗುತ್ತಿದೆ.? ಎಂದು ನೋಡುವುದಾದರೆ, ಎಸಿಬಿ ನೆಪ ಮಾತ್ರಕ್ಕೆ ಕೆಲಸ ಮಾಡುತ್ತಿರುವುದಾಗಿ ಕಾಣಿಸುತ್ತಿದೆ. ದಾಳಿ ನಡೆದ ಬಳಿಕ ತನಿಖೆ ಹಳ್ಳ ಹಿಡಿಯುತ್ತದೆ. ಕಳೆದ 5 ವರ್ಷಗಳಲ್ಲಿ 63 ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದಾರೆ. 23 ಪ್ರಕರಣಗಳಿಗೆ ಬಿ ರಿಪೋರ್ಟ್ ಹಾಕಿದ್ದಾರೆ. ಈ ಬಗ್ಗೆ ಹೈಕೊರ್ಟ್ ಮುಖ್ಯ ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡಿದ್ದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more