ಶಿವಮೊಗ್ಗ ಹುಣಸೋಡು ಸ್ಫೋಟಕ್ಕೆ ಜಿಲೆಟಿನ್ ಕಾರಣವಲ್ಲ, ಹೊರಬಿತ್ತು Exclusive ಮಾಹಿತಿ!

ಶಿವಮೊಗ್ಗ ಹುಣಸೋಡು ಸ್ಫೋಟಕ್ಕೆ ಜಿಲೆಟಿನ್ ಕಾರಣವಲ್ಲ, ಹೊರಬಿತ್ತು Exclusive ಮಾಹಿತಿ!

Published : Jan 23, 2021, 11:01 AM ISTUpdated : Jan 23, 2021, 11:11 AM IST

ಶಿವಮೊಗ್ಗ ಜಿಲ್ಲೆ ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟಕ್ಕೆ ಬೃಹತ್ ಕಲ್ಲು ಬಂಡೆಗಳನ್ನು ಸಿಡಿಸಲು ಬಳಸುವ ಅಮೋನಿಯಂ ನೈಟ್ರೇಟ್ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. 

ಬೆಂಗಳೂರು (ಜ. 23): ಶಿವಮೊಗ್ಗ ಜಿಲ್ಲೆ ಕಲ್ಲು ಕ್ವಾರಿಯಲ್ಲಿ ನಡೆದಿರುವ ಸ್ಫೋಟಕ್ಕೆ ಬೃಹತ್ ಕಲ್ಲು ಬಂಡೆಗಳನ್ನು ಸಿಡಿಸಲು ಬಳಸುವ ಅಮೋನಿಯಂ ನೈಟ್ರೇಟ್ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಇತ್ತೀಚಿಗೆ ಕಲ್ಲು ಕ್ವಾರಿಗಳಲ್ಲಿ ಜಿಲೆಟಿನ್ ಮಾತ್ರವಲ್ಲದೇ ಅಮೋನಿಯಂ ನೈಟ್ರೇಟ್ ಹೆಚ್ಚು ಬಳಸಲಾಗುತ್ತದೆ. ಇದೇ ದುರಂತಕ್ಕೆ ಕಾರಣವಾಗಿರಬಹುದು ಎನ್ನಲಾಗುತ್ತಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!