ಪಾದರಾಯನಪುರ ಪುಂಡಾಟಕ್ಕೆ ಬಿಗ್ ಟ್ವಿಸ್ಟ್‌; ಸಿಕ್ಕಿದೆ ಎಕ್ಸ್‌ಕ್ಲೂಸಿವ್ ಆಡಿಯೋ..!

ಪಾದರಾಯನಪುರ ಪುಂಡಾಟಕ್ಕೆ ಬಿಗ್ ಟ್ವಿಸ್ಟ್‌; ಸಿಕ್ಕಿದೆ ಎಕ್ಸ್‌ಕ್ಲೂಸಿವ್ ಆಡಿಯೋ..!

Published : May 16, 2020, 03:55 PM IST

ಪಾದರಾಯನಪುರ ಗಲಾಟೆಗೆ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಪಾದರಾಯನ ಪುರ ಗಲಾಟೆ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದೇ ಸುವರ್ಣ ನ್ಯೂಸ್. ಪುಂಡಾಟದ ಪಿನ್ ಟು ಪಿನ್ ವರದಿಯನ್ನು ನೀಡಿತ್ತು. ವಾರಿಯರ್ಸ್ ಮೇಲೆ ಹಲ್ಲೆ ಮಾಡಲು ಮೊದಲೇ ಪ್ರಿ ಪ್ಲಾನ್ ನಡೆದಿತ್ತು. ಇದಕ್ಕೆ ಸಂಬಂಧಿಸಿದ ಎಕ್ಸ್‌ಕ್ಲೂಸಿವ್ ಆಡಿಯೋ ಸಿಕ್ಕಿದ್ದು, ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಷ್ಟಕ್ಕೂ ಅಡಿಯೋದಲ್ಲಿ ಇರೋದೇನು? ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 16): ಪಾದರಾಯನಪುರ ಗಲಾಟೆಗೆ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಪಾದರಾಯನ ಪುರ ಗಲಾಟೆ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದೇ ಸುವರ್ಣ ನ್ಯೂಸ್. ಪುಂಡಾಟದ ಪಿನ್ ಟು ಪಿನ್ ವರದಿಯನ್ನು ನೀಡಿತ್ತು. ವಾರಿಯರ್ಸ್ ಮೇಲೆ ಹಲ್ಲೆ ಮಾಡಲು ಮೊದಲೇ ಪ್ರಿ ಪ್ಲಾನ್ ನಡೆದಿತ್ತು. ಇದಕ್ಕೆ ಸಂಬಂಧಿಸಿದ ಎಕ್ಸ್‌ಕ್ಲೂಸಿವ್ ಆಡಿಯೋ ಸಿಕ್ಕಿದ್ದು, ಇಡೀ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಷ್ಟಕ್ಕೂ ಅಡಿಯೋದಲ್ಲಿ ಇರೋದೇನು? ಇಲ್ಲಿದೆ ನೋಡಿ..! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!