ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಬೇಕೋ.? ಬೇಡ್ವೋ.?

ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಬೇಕೋ.? ಬೇಡ್ವೋ.?

Suvarna News   | Asianet News
Published : Jul 06, 2020, 12:09 PM ISTUpdated : Jul 06, 2020, 12:14 PM IST

ಆನ್‌ಲೈನ್‌ ಶಿಕ್ಷಣ ಬೇಕಾ? ಬೇಡ್ವಾ? ಎಂಬ ಕುರಿತು ರಾಜ್ಯ ಸರ್ಕಾರಕ್ಕೆ ಮಾರ್ಗಸೂಚಿ ವರದಿ ಸಲ್ಲಿಕೆ| ಎಂ.ಕೆ. ಶ್ರೀಧರ್‌ ನೇತೃತ್ವದ ಸಮಿತಿಯಿಂದ ವರದಿ ಸಿದ್ಧ| ಕೇಂದ್ರದ ಮಾದರಿಯಲ್ಲೇ ಆನ್‌ಲೈನ್‌ ಮಾರ್ಗಸೂಚಿಗಳ ವರದಿ| 

ಬೆಂಗಳೂರು(ಜು.06): ಮಹಾಮಾರಿ ಕೊರೋನಾ ಹಾವಳಿ ಮಧ್ಯೆ ಆನ್‌ಲೈನ್‌ ಶಿಕ್ಷಣ ಬೇಕಾ? ಬೇಡ್ವಾ? ಎಂಬ ಕುರಿತು ರಾಜ್ಯ ಸರ್ಕಾರಕ್ಕೆ ಮಾರ್ಗಸೂಚಿ ವರದಿ ಸಲ್ಲಿಕೆಯಾಗಲಿದೆ. ಹೌದು, ಎಂ.ಕೆ. ಶ್ರೀಧರ್‌ ನೇತೃತ್ವದ ಸಮಿತಿಯಿಂದ ವರದಿ ಸಿದ್ಧವಾಗಿದೆ. ಕೇಂದ್ರದ ಮಾದರಿಯಲ್ಲೇ ಆನ್‌ಲೈನ್‌ ಮಾರ್ಗಸೂಚಿಗಳ ವರದಿಯನ್ನ ಸಲ್ಲಿಸಲಿದೆ. 

ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

ರಾಜ್ಯ ಆನ್‌ಲೈನ್‌ ಶಿಕ್ಷಣ ಮಾರ್ಗಸೂಚಿಗಳ ಅಳವಡಿಕೆಗೆ ಶಿಫಾರಸು ಮಾಡಲಾಗಿದೆ. ವರದಯಲ್ಲಿ ಆನ್‌ಲೈನ್‌ ಶಿಕ್ಷಣಕ್ಕೆ ಸಂಪೂರ್ಣವಾಗಿ ಬ್ರೇಕ್‌ ಹಾಕಲಾಗಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!