ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಬೇಕೋ.? ಬೇಡ್ವೋ.?

ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಬೇಕೋ.? ಬೇಡ್ವೋ.?

Suvarna News   | Asianet News
Published : Jul 06, 2020, 12:09 PM ISTUpdated : Jul 06, 2020, 12:14 PM IST

ಆನ್‌ಲೈನ್‌ ಶಿಕ್ಷಣ ಬೇಕಾ? ಬೇಡ್ವಾ? ಎಂಬ ಕುರಿತು ರಾಜ್ಯ ಸರ್ಕಾರಕ್ಕೆ ಮಾರ್ಗಸೂಚಿ ವರದಿ ಸಲ್ಲಿಕೆ| ಎಂ.ಕೆ. ಶ್ರೀಧರ್‌ ನೇತೃತ್ವದ ಸಮಿತಿಯಿಂದ ವರದಿ ಸಿದ್ಧ| ಕೇಂದ್ರದ ಮಾದರಿಯಲ್ಲೇ ಆನ್‌ಲೈನ್‌ ಮಾರ್ಗಸೂಚಿಗಳ ವರದಿ| 

ಬೆಂಗಳೂರು(ಜು.06): ಮಹಾಮಾರಿ ಕೊರೋನಾ ಹಾವಳಿ ಮಧ್ಯೆ ಆನ್‌ಲೈನ್‌ ಶಿಕ್ಷಣ ಬೇಕಾ? ಬೇಡ್ವಾ? ಎಂಬ ಕುರಿತು ರಾಜ್ಯ ಸರ್ಕಾರಕ್ಕೆ ಮಾರ್ಗಸೂಚಿ ವರದಿ ಸಲ್ಲಿಕೆಯಾಗಲಿದೆ. ಹೌದು, ಎಂ.ಕೆ. ಶ್ರೀಧರ್‌ ನೇತೃತ್ವದ ಸಮಿತಿಯಿಂದ ವರದಿ ಸಿದ್ಧವಾಗಿದೆ. ಕೇಂದ್ರದ ಮಾದರಿಯಲ್ಲೇ ಆನ್‌ಲೈನ್‌ ಮಾರ್ಗಸೂಚಿಗಳ ವರದಿಯನ್ನ ಸಲ್ಲಿಸಲಿದೆ. 

ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

ರಾಜ್ಯ ಆನ್‌ಲೈನ್‌ ಶಿಕ್ಷಣ ಮಾರ್ಗಸೂಚಿಗಳ ಅಳವಡಿಕೆಗೆ ಶಿಫಾರಸು ಮಾಡಲಾಗಿದೆ. ವರದಯಲ್ಲಿ ಆನ್‌ಲೈನ್‌ ಶಿಕ್ಷಣಕ್ಕೆ ಸಂಪೂರ್ಣವಾಗಿ ಬ್ರೇಕ್‌ ಹಾಕಲಾಗಿದೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ