ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಬೇಕೋ.? ಬೇಡ್ವೋ.?

ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಬೇಕೋ.? ಬೇಡ್ವೋ.?

Suvarna News   | Asianet News
Published : Jul 06, 2020, 12:09 PM ISTUpdated : Jul 06, 2020, 12:14 PM IST

ಆನ್‌ಲೈನ್‌ ಶಿಕ್ಷಣ ಬೇಕಾ? ಬೇಡ್ವಾ? ಎಂಬ ಕುರಿತು ರಾಜ್ಯ ಸರ್ಕಾರಕ್ಕೆ ಮಾರ್ಗಸೂಚಿ ವರದಿ ಸಲ್ಲಿಕೆ| ಎಂ.ಕೆ. ಶ್ರೀಧರ್‌ ನೇತೃತ್ವದ ಸಮಿತಿಯಿಂದ ವರದಿ ಸಿದ್ಧ| ಕೇಂದ್ರದ ಮಾದರಿಯಲ್ಲೇ ಆನ್‌ಲೈನ್‌ ಮಾರ್ಗಸೂಚಿಗಳ ವರದಿ| 

ಬೆಂಗಳೂರು(ಜು.06): ಮಹಾಮಾರಿ ಕೊರೋನಾ ಹಾವಳಿ ಮಧ್ಯೆ ಆನ್‌ಲೈನ್‌ ಶಿಕ್ಷಣ ಬೇಕಾ? ಬೇಡ್ವಾ? ಎಂಬ ಕುರಿತು ರಾಜ್ಯ ಸರ್ಕಾರಕ್ಕೆ ಮಾರ್ಗಸೂಚಿ ವರದಿ ಸಲ್ಲಿಕೆಯಾಗಲಿದೆ. ಹೌದು, ಎಂ.ಕೆ. ಶ್ರೀಧರ್‌ ನೇತೃತ್ವದ ಸಮಿತಿಯಿಂದ ವರದಿ ಸಿದ್ಧವಾಗಿದೆ. ಕೇಂದ್ರದ ಮಾದರಿಯಲ್ಲೇ ಆನ್‌ಲೈನ್‌ ಮಾರ್ಗಸೂಚಿಗಳ ವರದಿಯನ್ನ ಸಲ್ಲಿಸಲಿದೆ. 

ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

ರಾಜ್ಯ ಆನ್‌ಲೈನ್‌ ಶಿಕ್ಷಣ ಮಾರ್ಗಸೂಚಿಗಳ ಅಳವಡಿಕೆಗೆ ಶಿಫಾರಸು ಮಾಡಲಾಗಿದೆ. ವರದಯಲ್ಲಿ ಆನ್‌ಲೈನ್‌ ಶಿಕ್ಷಣಕ್ಕೆ ಸಂಪೂರ್ಣವಾಗಿ ಬ್ರೇಕ್‌ ಹಾಕಲಾಗಿದೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!