ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಬೇಕೋ.? ಬೇಡ್ವೋ.?

ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಬೇಕೋ.? ಬೇಡ್ವೋ.?

Suvarna News   | Asianet News
Published : Jul 06, 2020, 12:09 PM ISTUpdated : Jul 06, 2020, 12:14 PM IST

ಆನ್‌ಲೈನ್‌ ಶಿಕ್ಷಣ ಬೇಕಾ? ಬೇಡ್ವಾ? ಎಂಬ ಕುರಿತು ರಾಜ್ಯ ಸರ್ಕಾರಕ್ಕೆ ಮಾರ್ಗಸೂಚಿ ವರದಿ ಸಲ್ಲಿಕೆ| ಎಂ.ಕೆ. ಶ್ರೀಧರ್‌ ನೇತೃತ್ವದ ಸಮಿತಿಯಿಂದ ವರದಿ ಸಿದ್ಧ| ಕೇಂದ್ರದ ಮಾದರಿಯಲ್ಲೇ ಆನ್‌ಲೈನ್‌ ಮಾರ್ಗಸೂಚಿಗಳ ವರದಿ| 

ಬೆಂಗಳೂರು(ಜು.06): ಮಹಾಮಾರಿ ಕೊರೋನಾ ಹಾವಳಿ ಮಧ್ಯೆ ಆನ್‌ಲೈನ್‌ ಶಿಕ್ಷಣ ಬೇಕಾ? ಬೇಡ್ವಾ? ಎಂಬ ಕುರಿತು ರಾಜ್ಯ ಸರ್ಕಾರಕ್ಕೆ ಮಾರ್ಗಸೂಚಿ ವರದಿ ಸಲ್ಲಿಕೆಯಾಗಲಿದೆ. ಹೌದು, ಎಂ.ಕೆ. ಶ್ರೀಧರ್‌ ನೇತೃತ್ವದ ಸಮಿತಿಯಿಂದ ವರದಿ ಸಿದ್ಧವಾಗಿದೆ. ಕೇಂದ್ರದ ಮಾದರಿಯಲ್ಲೇ ಆನ್‌ಲೈನ್‌ ಮಾರ್ಗಸೂಚಿಗಳ ವರದಿಯನ್ನ ಸಲ್ಲಿಸಲಿದೆ. 

ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

ರಾಜ್ಯ ಆನ್‌ಲೈನ್‌ ಶಿಕ್ಷಣ ಮಾರ್ಗಸೂಚಿಗಳ ಅಳವಡಿಕೆಗೆ ಶಿಫಾರಸು ಮಾಡಲಾಗಿದೆ. ವರದಯಲ್ಲಿ ಆನ್‌ಲೈನ್‌ ಶಿಕ್ಷಣಕ್ಕೆ ಸಂಪೂರ್ಣವಾಗಿ ಬ್ರೇಕ್‌ ಹಾಕಲಾಗಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!