ಮತ್ತೆ ಲಾಕ್‌ಡೌನ್ ಮಾಡಬೇಕಾ, ಬೇಡ್ವಾ? ತಜ್ಞರ ಅಭಿಪ್ರಾಯವಿದು..!

ಮತ್ತೆ ಲಾಕ್‌ಡೌನ್ ಮಾಡಬೇಕಾ, ಬೇಡ್ವಾ? ತಜ್ಞರ ಅಭಿಪ್ರಾಯವಿದು..!

Published : Jul 03, 2020, 10:25 AM ISTUpdated : Jul 03, 2020, 10:41 AM IST

ಲಾಕ್‌ಡೌನ್‌ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ. 

ಬೆಂಗಳೂರು (ಜೂ. 03): ಲಾಕ್‌ಡೌನ್‌ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ. 

ಕೊರೋನಾ ಕಬಂಧ ಬಾಹು ವ್ಯಾಪಕವಾಗಿ ವಿಸ್ತರಿಸುತ್ತಿರುವ ಈ ಹಂತದಲ್ಲಿ ಲಾಕ್‌ಡೌನ್‌ ಮತ್ತೆ ಚರ್ಚೆಗೆ ಬಂದಿದೆ. ಲಾಕ್‌ಡೌನ್‌ ಜಾರಿಯಾಗಬೇಕು ಎಂಬ ಒತ್ತಡ ಕೂಡ ನಿರ್ಮಾಣವಾಗತೊಡಗಿದೆ.

ಆದರೆ, ಲಾಕ್‌ಡೌನ್‌ನಿಂದ ಈ ಮಾರಕ ರೋಗದ ನಿಯಂತ್ರಣ ಸಾಧ್ಯವಿಲ್ಲ. ಅದರಿಂದ ಈ ರೋಗ ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದು. ಇದೇ ಪರಿಸ್ಥಿತಿ ಮುಂದುವರೆದರೆ ಕೊರೋನಾ ರಾಜ್ಯದಲ್ಲಿ ಸೆಪ್ಟೆಂಬರ್‌ ಅಥವಾ ಅಕ್ಟೋಬರ್‌ಗೆ ತನ್ನ ಗರಿಷ್ಠ ಮಿತಿಯನ್ನು ಮುಟ್ಟಿಅನಂತರ ಕ್ರಮೇಣ ನಿಯಂತ್ರಣಕ್ಕೆ ಬರಬಹುದು. ಆದರೆ, ಲಾಕ್‌ಡೌನ್‌ ಮಾಡಿದರೆ ಈ ಅವಧಿ ಜನವರಿ ಅಥವಾ ಫೆಬ್ರವರಿಗೆ ಮುಂದುವರೆಯಬಹುದಷ್ಟೆಎಂಬುದು ಬಹುತೇಕ ತಜ್ಞರ ಅಭಿಪ್ರಾಯ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!