ಮತ್ತೆ ಲಾಕ್‌ಡೌನ್ ಮಾಡಬೇಕಾ, ಬೇಡ್ವಾ? ತಜ್ಞರ ಅಭಿಪ್ರಾಯವಿದು..!

ಮತ್ತೆ ಲಾಕ್‌ಡೌನ್ ಮಾಡಬೇಕಾ, ಬೇಡ್ವಾ? ತಜ್ಞರ ಅಭಿಪ್ರಾಯವಿದು..!

Published : Jul 03, 2020, 10:25 AM ISTUpdated : Jul 03, 2020, 10:41 AM IST

ಲಾಕ್‌ಡೌನ್‌ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ. 

ಬೆಂಗಳೂರು (ಜೂ. 03): ಲಾಕ್‌ಡೌನ್‌ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ. 

ಕೊರೋನಾ ಕಬಂಧ ಬಾಹು ವ್ಯಾಪಕವಾಗಿ ವಿಸ್ತರಿಸುತ್ತಿರುವ ಈ ಹಂತದಲ್ಲಿ ಲಾಕ್‌ಡೌನ್‌ ಮತ್ತೆ ಚರ್ಚೆಗೆ ಬಂದಿದೆ. ಲಾಕ್‌ಡೌನ್‌ ಜಾರಿಯಾಗಬೇಕು ಎಂಬ ಒತ್ತಡ ಕೂಡ ನಿರ್ಮಾಣವಾಗತೊಡಗಿದೆ.

ಆದರೆ, ಲಾಕ್‌ಡೌನ್‌ನಿಂದ ಈ ಮಾರಕ ರೋಗದ ನಿಯಂತ್ರಣ ಸಾಧ್ಯವಿಲ್ಲ. ಅದರಿಂದ ಈ ರೋಗ ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದು. ಇದೇ ಪರಿಸ್ಥಿತಿ ಮುಂದುವರೆದರೆ ಕೊರೋನಾ ರಾಜ್ಯದಲ್ಲಿ ಸೆಪ್ಟೆಂಬರ್‌ ಅಥವಾ ಅಕ್ಟೋಬರ್‌ಗೆ ತನ್ನ ಗರಿಷ್ಠ ಮಿತಿಯನ್ನು ಮುಟ್ಟಿಅನಂತರ ಕ್ರಮೇಣ ನಿಯಂತ್ರಣಕ್ಕೆ ಬರಬಹುದು. ಆದರೆ, ಲಾಕ್‌ಡೌನ್‌ ಮಾಡಿದರೆ ಈ ಅವಧಿ ಜನವರಿ ಅಥವಾ ಫೆಬ್ರವರಿಗೆ ಮುಂದುವರೆಯಬಹುದಷ್ಟೆಎಂಬುದು ಬಹುತೇಕ ತಜ್ಞರ ಅಭಿಪ್ರಾಯ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!