ಮತ್ತೆ ಲಾಕ್‌ಡೌನ್ ಮಾಡಬೇಕಾ, ಬೇಡ್ವಾ? ತಜ್ಞರ ಅಭಿಪ್ರಾಯವಿದು..!

ಮತ್ತೆ ಲಾಕ್‌ಡೌನ್ ಮಾಡಬೇಕಾ, ಬೇಡ್ವಾ? ತಜ್ಞರ ಅಭಿಪ್ರಾಯವಿದು..!

Published : Jul 03, 2020, 10:25 AM ISTUpdated : Jul 03, 2020, 10:41 AM IST

ಲಾಕ್‌ಡೌನ್‌ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ. 

ಬೆಂಗಳೂರು (ಜೂ. 03): ಲಾಕ್‌ಡೌನ್‌ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ. 

ಕೊರೋನಾ ಕಬಂಧ ಬಾಹು ವ್ಯಾಪಕವಾಗಿ ವಿಸ್ತರಿಸುತ್ತಿರುವ ಈ ಹಂತದಲ್ಲಿ ಲಾಕ್‌ಡೌನ್‌ ಮತ್ತೆ ಚರ್ಚೆಗೆ ಬಂದಿದೆ. ಲಾಕ್‌ಡೌನ್‌ ಜಾರಿಯಾಗಬೇಕು ಎಂಬ ಒತ್ತಡ ಕೂಡ ನಿರ್ಮಾಣವಾಗತೊಡಗಿದೆ.

ಆದರೆ, ಲಾಕ್‌ಡೌನ್‌ನಿಂದ ಈ ಮಾರಕ ರೋಗದ ನಿಯಂತ್ರಣ ಸಾಧ್ಯವಿಲ್ಲ. ಅದರಿಂದ ಈ ರೋಗ ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದು. ಇದೇ ಪರಿಸ್ಥಿತಿ ಮುಂದುವರೆದರೆ ಕೊರೋನಾ ರಾಜ್ಯದಲ್ಲಿ ಸೆಪ್ಟೆಂಬರ್‌ ಅಥವಾ ಅಕ್ಟೋಬರ್‌ಗೆ ತನ್ನ ಗರಿಷ್ಠ ಮಿತಿಯನ್ನು ಮುಟ್ಟಿಅನಂತರ ಕ್ರಮೇಣ ನಿಯಂತ್ರಣಕ್ಕೆ ಬರಬಹುದು. ಆದರೆ, ಲಾಕ್‌ಡೌನ್‌ ಮಾಡಿದರೆ ಈ ಅವಧಿ ಜನವರಿ ಅಥವಾ ಫೆಬ್ರವರಿಗೆ ಮುಂದುವರೆಯಬಹುದಷ್ಟೆಎಂಬುದು ಬಹುತೇಕ ತಜ್ಞರ ಅಭಿಪ್ರಾಯ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ