ಮತ್ತೆ ಲಾಕ್‌ಡೌನ್ ಮಾಡಬೇಕಾ, ಬೇಡ್ವಾ? ತಜ್ಞರ ಅಭಿಪ್ರಾಯವಿದು..!

ಮತ್ತೆ ಲಾಕ್‌ಡೌನ್ ಮಾಡಬೇಕಾ, ಬೇಡ್ವಾ? ತಜ್ಞರ ಅಭಿಪ್ರಾಯವಿದು..!

Published : Jul 03, 2020, 10:25 AM ISTUpdated : Jul 03, 2020, 10:41 AM IST

ಲಾಕ್‌ಡೌನ್‌ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ. 

ಬೆಂಗಳೂರು (ಜೂ. 03): ಲಾಕ್‌ಡೌನ್‌ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ. 

ಕೊರೋನಾ ಕಬಂಧ ಬಾಹು ವ್ಯಾಪಕವಾಗಿ ವಿಸ್ತರಿಸುತ್ತಿರುವ ಈ ಹಂತದಲ್ಲಿ ಲಾಕ್‌ಡೌನ್‌ ಮತ್ತೆ ಚರ್ಚೆಗೆ ಬಂದಿದೆ. ಲಾಕ್‌ಡೌನ್‌ ಜಾರಿಯಾಗಬೇಕು ಎಂಬ ಒತ್ತಡ ಕೂಡ ನಿರ್ಮಾಣವಾಗತೊಡಗಿದೆ.

ಆದರೆ, ಲಾಕ್‌ಡೌನ್‌ನಿಂದ ಈ ಮಾರಕ ರೋಗದ ನಿಯಂತ್ರಣ ಸಾಧ್ಯವಿಲ್ಲ. ಅದರಿಂದ ಈ ರೋಗ ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದು. ಇದೇ ಪರಿಸ್ಥಿತಿ ಮುಂದುವರೆದರೆ ಕೊರೋನಾ ರಾಜ್ಯದಲ್ಲಿ ಸೆಪ್ಟೆಂಬರ್‌ ಅಥವಾ ಅಕ್ಟೋಬರ್‌ಗೆ ತನ್ನ ಗರಿಷ್ಠ ಮಿತಿಯನ್ನು ಮುಟ್ಟಿಅನಂತರ ಕ್ರಮೇಣ ನಿಯಂತ್ರಣಕ್ಕೆ ಬರಬಹುದು. ಆದರೆ, ಲಾಕ್‌ಡೌನ್‌ ಮಾಡಿದರೆ ಈ ಅವಧಿ ಜನವರಿ ಅಥವಾ ಫೆಬ್ರವರಿಗೆ ಮುಂದುವರೆಯಬಹುದಷ್ಟೆಎಂಬುದು ಬಹುತೇಕ ತಜ್ಞರ ಅಭಿಪ್ರಾಯ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್