ಕೊರೊನಾ 2 ನೇ ಅಲೆ ಅಂತ್ಯ ಯಾವಾಗ.? ತಜ್ಞರು ಕೊಟ್ಟ ಭರವಸೆ ಇದು

ಕೊರೊನಾ 2 ನೇ ಅಲೆ ಅಂತ್ಯ ಯಾವಾಗ.? ತಜ್ಞರು ಕೊಟ್ಟ ಭರವಸೆ ಇದು

Published : May 21, 2021, 11:09 AM ISTUpdated : May 21, 2021, 11:19 AM IST

- ಜೂನ್‌ ಅಂತ್ಯಕ್ಕೆ 2ನೇ ಅಲೆ ಅಂತ್ಯ?

- 6-8 ತಿಂಗಳಲ್ಲಿ 3ನೇ ಅಲೆ ಸಾಧ್ಯತೆ

- ವ್ಯಾಕ್ಸಿನ್‌ ಹಾಕಿಸಿ 3ನೇ ಅಲೆ ತಪ್ಪಿಸಿ, ಕೇಂದ್ರದ ಸಮಿತಿ ಸದಸ್ಯನ ಸಲಹೆ

 

ಬೆಂಗಳೂರು (ಮೇ. 21): ಯಾವಾಗ ಇಳಿಕೆಯಾಗುತ್ತೆ? ಯಾವಾಗ ಕೊರೊನಾದಿಂದ ಮುಕ್ತಿ ಪಡೆಯಬಹುದು.? ಎಂಬ ಪ್ರಶ್ನೆ ಎಲ್ಲರದ್ದು. ಈ ಪ್ರಶ್ನೆಗೆ ತಜ್ಞರು ಉತ್ತರ ಹೀಗಿದೆ. 

'ಜೂನ್‌- ಜುಲೈ ವೇಳೆಗೆ ಕೊರೋನಾ ದೈನಂದಿನ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ ಆಗುವ ನಿರೀಕ್ಷೆಯನ್ನು ನಾವು ಹೊಂದಿದ್ದೇವೆ. ಜೂನ್‌ ಅಂತ್ಯದ ವೇಳೆಗೆ ಕೇಸ್‌ಗಳು 15ರಿಂದ 25 ಸಾವಿರಕ್ಕೆ ಇಳಿಕೆ ಆಗುವ ಸಾಧ್ಯತೆ ಇದೆ. ಅದನ್ನು 2ನೇ ಅಲೆಯ ಅಂತ್ಯ ಎಂದು ನಾವು ವಿಶ್ಲೇಷಿಸಬಹುದು. ಮೂರನೇ ಅಲೆಯನ್ನು ತಡೆಯಬೇಕಾದರೆ ಶೇ.50ರಿಂದ 60ರಷ್ಟುವಯಸ್ಕರಿಗೆ ಅಂದರೆ ಅಂದಾಜು 55 ಕೋಟಿ ಜನರಿಗೆ ಲಸಿಕೆ ನೀಡಬೇಕಿದೆ. 3ನೇ ಅಲೆ ತಡೆಯಲು ಮೊದಲ ಡೋಸ್‌ ಸಾಕಾಗಲಿದೆಯೇ ಎಂಬುದು ಇನ್ನೂ ಗೊತ್ತಾಗಿಲ್ಲ. ಒಂದು ವೇಳೆ ಮುಂದಿನ ವರ್ಷದ ಜನವರಿಯ ವೇಳೆಗೆ 100 ಕೋಟಿ ಡೋಸ್‌ ಲಸಿಕೆ ನೀಡಿದರೆ ಸಾಕಾಗಬಹುದು. ಇನ್ನೂ ಹೆಚ್ಚು ಆದರೆ ಒಳ್ಳೆಯದು' ಎಂದು ಹೇಳಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!