ಯಮಕಿಂಕರ ಕೊರೋನಾ: ಬೆಂಗಳೂರಲ್ಲಿ 2 ಲಕ್ಷಕ್ಕೂ ಹೆಚ್ಚು ಕೊರೋನಾ ಕೇಸ್‌..!

ಯಮಕಿಂಕರ ಕೊರೋನಾ: ಬೆಂಗಳೂರಲ್ಲಿ 2 ಲಕ್ಷಕ್ಕೂ ಹೆಚ್ಚು ಕೊರೋನಾ ಕೇಸ್‌..!

Suvarna News   | Asianet News
Published : Jul 16, 2020, 01:23 PM IST

ಬೆಂಗಳೂರಿನಲ್ಲಿ ದಿನೇ ದಿನೆ ತನ್ನ ಅಟ್ಟಹಾಸ ಮೆರೆಯುತ್ತಿರುವ ಮಹಾಮಾರಿ ಕೊರೋನಾ| ನಗರದಲ್ಲಿ ಎರಡು ಲಕ್ಷ ದಾಟಿದ ಕೋವಿಡ್‌ ಪ್ರಕರಣಗಳು| ಆಘಾತಕಾರಿ ಸುದ್ದಿ ಹೊರಹಾಕಿದ ತಜ್ಞರ ತಂಡ|

ಬೆಂಗಳೂರು(ಜು.16): ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ದಿನೇ ದಿನೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಈಗಾಗಲೇ ನಗರದಲ್ಲಿ ಕೋವಿಡ್‌ ಪ್ರಕರಣಗಳು ಎರಡು ಲಕ್ಷ ದಾಟಿವೆ ಎಂದು ತಜ್ಞರ ತಂಡವೊಂದು ಆಘಾತಕಾರಿ ಸುದ್ದಿಯನ್ನ ಹೊರಹಾಕಿದೆ. 

ಗಲ್ವಾನ್‌ ಗದ್ದಲದ ಬಳಿಕ ಬಯಲಾಯ್ತು ಚೀನಾ ರಾಕ್ಷಸ ರೂಪ..!

ತಜ್ಞರ ಬಿಚ್ಚಿಟ್ಟ ಬೆಚ್ಚಿ ಬೀಳಿಸುವಂತ ಸುದ್ದಿಗೆ ಬೆಂಗಳೂರಿನ ಜನ ಅಕ್ಷರಶಹಃ ಕಂಗಾಲಾಗಿ ಹೋಗಿದ್ದಾರೆ. ಮನೆ ಬಿಟ್ಟು ಹೊರಗಡೆ ಬರಲು ಜನರು ಹಿಂದೆ ಮುಂದೆ ಯೋಚನೆ ಮಾಡುವಂತ ಕೆಟ್ಟ ಪರಿಸ್ಥಿತಿ ಬಂದಿದೆ.  
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!