ಯಮಕಿಂಕರ ಕೊರೋನಾ: ಬೆಂಗಳೂರಲ್ಲಿ 2 ಲಕ್ಷಕ್ಕೂ ಹೆಚ್ಚು ಕೊರೋನಾ ಕೇಸ್‌..!

ಯಮಕಿಂಕರ ಕೊರೋನಾ: ಬೆಂಗಳೂರಲ್ಲಿ 2 ಲಕ್ಷಕ್ಕೂ ಹೆಚ್ಚು ಕೊರೋನಾ ಕೇಸ್‌..!

Suvarna News   | Asianet News
Published : Jul 16, 2020, 01:23 PM IST

ಬೆಂಗಳೂರಿನಲ್ಲಿ ದಿನೇ ದಿನೆ ತನ್ನ ಅಟ್ಟಹಾಸ ಮೆರೆಯುತ್ತಿರುವ ಮಹಾಮಾರಿ ಕೊರೋನಾ| ನಗರದಲ್ಲಿ ಎರಡು ಲಕ್ಷ ದಾಟಿದ ಕೋವಿಡ್‌ ಪ್ರಕರಣಗಳು| ಆಘಾತಕಾರಿ ಸುದ್ದಿ ಹೊರಹಾಕಿದ ತಜ್ಞರ ತಂಡ|

ಬೆಂಗಳೂರು(ಜು.16): ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ದಿನೇ ದಿನೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಈಗಾಗಲೇ ನಗರದಲ್ಲಿ ಕೋವಿಡ್‌ ಪ್ರಕರಣಗಳು ಎರಡು ಲಕ್ಷ ದಾಟಿವೆ ಎಂದು ತಜ್ಞರ ತಂಡವೊಂದು ಆಘಾತಕಾರಿ ಸುದ್ದಿಯನ್ನ ಹೊರಹಾಕಿದೆ. 

ಗಲ್ವಾನ್‌ ಗದ್ದಲದ ಬಳಿಕ ಬಯಲಾಯ್ತು ಚೀನಾ ರಾಕ್ಷಸ ರೂಪ..!

ತಜ್ಞರ ಬಿಚ್ಚಿಟ್ಟ ಬೆಚ್ಚಿ ಬೀಳಿಸುವಂತ ಸುದ್ದಿಗೆ ಬೆಂಗಳೂರಿನ ಜನ ಅಕ್ಷರಶಹಃ ಕಂಗಾಲಾಗಿ ಹೋಗಿದ್ದಾರೆ. ಮನೆ ಬಿಟ್ಟು ಹೊರಗಡೆ ಬರಲು ಜನರು ಹಿಂದೆ ಮುಂದೆ ಯೋಚನೆ ಮಾಡುವಂತ ಕೆಟ್ಟ ಪರಿಸ್ಥಿತಿ ಬಂದಿದೆ.  
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ