ಯಮಕಿಂಕರ ಕೊರೋನಾ: ಬೆಂಗಳೂರಲ್ಲಿ 2 ಲಕ್ಷಕ್ಕೂ ಹೆಚ್ಚು ಕೊರೋನಾ ಕೇಸ್‌..!

ಯಮಕಿಂಕರ ಕೊರೋನಾ: ಬೆಂಗಳೂರಲ್ಲಿ 2 ಲಕ್ಷಕ್ಕೂ ಹೆಚ್ಚು ಕೊರೋನಾ ಕೇಸ್‌..!

Suvarna News   | Asianet News
Published : Jul 16, 2020, 01:23 PM IST

ಬೆಂಗಳೂರಿನಲ್ಲಿ ದಿನೇ ದಿನೆ ತನ್ನ ಅಟ್ಟಹಾಸ ಮೆರೆಯುತ್ತಿರುವ ಮಹಾಮಾರಿ ಕೊರೋನಾ| ನಗರದಲ್ಲಿ ಎರಡು ಲಕ್ಷ ದಾಟಿದ ಕೋವಿಡ್‌ ಪ್ರಕರಣಗಳು| ಆಘಾತಕಾರಿ ಸುದ್ದಿ ಹೊರಹಾಕಿದ ತಜ್ಞರ ತಂಡ|

ಬೆಂಗಳೂರು(ಜು.16): ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ದಿನೇ ದಿನೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಈಗಾಗಲೇ ನಗರದಲ್ಲಿ ಕೋವಿಡ್‌ ಪ್ರಕರಣಗಳು ಎರಡು ಲಕ್ಷ ದಾಟಿವೆ ಎಂದು ತಜ್ಞರ ತಂಡವೊಂದು ಆಘಾತಕಾರಿ ಸುದ್ದಿಯನ್ನ ಹೊರಹಾಕಿದೆ. 

ಗಲ್ವಾನ್‌ ಗದ್ದಲದ ಬಳಿಕ ಬಯಲಾಯ್ತು ಚೀನಾ ರಾಕ್ಷಸ ರೂಪ..!

ತಜ್ಞರ ಬಿಚ್ಚಿಟ್ಟ ಬೆಚ್ಚಿ ಬೀಳಿಸುವಂತ ಸುದ್ದಿಗೆ ಬೆಂಗಳೂರಿನ ಜನ ಅಕ್ಷರಶಹಃ ಕಂಗಾಲಾಗಿ ಹೋಗಿದ್ದಾರೆ. ಮನೆ ಬಿಟ್ಟು ಹೊರಗಡೆ ಬರಲು ಜನರು ಹಿಂದೆ ಮುಂದೆ ಯೋಚನೆ ಮಾಡುವಂತ ಕೆಟ್ಟ ಪರಿಸ್ಥಿತಿ ಬಂದಿದೆ.  
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!