ಟಾರ್ಗೆಟ್ ಬಿಜೆಪಿ ಕಚೇರಿ.. ಬ್ಲಾಸ್ಟ್ ಆಗಿದ್ದು ರಾಮೇಶ್ವರಂ ಕೆಫೆ..! NIA ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಸತ್ಯ ಬಯಲು..!

ಟಾರ್ಗೆಟ್ ಬಿಜೆಪಿ ಕಚೇರಿ.. ಬ್ಲಾಸ್ಟ್ ಆಗಿದ್ದು ರಾಮೇಶ್ವರಂ ಕೆಫೆ..! NIA ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಸತ್ಯ ಬಯಲು..!

Published : Sep 11, 2024, 03:16 PM IST

ರಾಮಜನ್ಮಭೂಮಿ ಅಯೋಧೆಯಲ್ಲಿ ರಾಮ ಪಟ್ಟಾಭಿಷೇಕದ ದಿನ ರಕ್ತಪಿಪಾಸುಗಳ ಹಿಟ್ ಲಿಸ್ಟ್'ನಿಂದ ಬಚಾವ್ ಆಗಿತ್ತು ರಾಜ್ಯ ಬಿಜೆಪಿ ಕಚೇರಿ.. ಜಗನ್ನಾಥ ಭವನದಲ್ಲಿ ಮಿಸ್, ರಾಮೇಶ್ವರಂ ಕೆಫೆಯಲ್ಲಿ ಸಕ್ಸಸ್.. 

ಬೆಂಗಳೂರು(ಸೆ.11):  ಅತ್ತ ಅಯೋಧ್ಯೆಯಲ್ಲಿ ಶ್ರೀರಾಮ ಪಟ್ಟಾಭಿಷೇಕ.. ಇತ್ತ ಬೆಂಗಳೂರಿನಲ್ಲಿ ರಕ್ತಪಿಪಾಸುಗಳ ಮಹಾ ಸಂಚು.. ರಾಜ್ಯ ಬಿಜೆಪಿ ಕಚೇರಿಯನ್ನೇ ಉಡಾಯಿಸಲು ಸಿದ್ಧವಾಗಿತ್ತು ಬೆಚ್ಚಿ ಬೀಳಿಸುವ ಷಡ್ಯಂತ್ರ.. ಅವತ್ತು ಅಲ್ಲಿ ರಕ್ತದೋಕುಳಿಯಾಡಲು ರೆಡಿಯಾಗಿತ್ತು ಖತರ್ನಾಕ್ ಪ್ಲಾನ್.. ಉಗ್ರರ ಹಿಟ್'ಲಿಸ್ಟ್'ನಿಂದ ಮಿಸ್ ಆಗಿದ್ದು ಹೇಗೆ ಜಗನ್ನಾಥ ಭವನ..? ಇಲ್ಲಿ ಮಿಸ್, ಅಲ್ಲಿ ಸಕ್ಸಸ್..  ಭಯೋತ್ಪಾದಕರ ಸಂಚಿಗೆ ಬಲಿಯಾಗಿದ್ದು ಹೇಗೆ ರಾಮೇಶ್ವರಂ ಕೆಫೆ..? ಎನ್ಐಎ ಚಾರ್ಜ್'ಶೀಟ್ ಬಿಚ್ಚಿಟ್ಟ ಮಹಾ ಸಂಚಿನ ಇಂಚಿಂಚೂ ಮಾಹಿತಿಯನ್ನು ಇವತ್ತಿನ ಈ ವಿಶೇಷ ಕಾರ್ಯಕ್ರಮದಲ್ಲಿ ನಿಮ್ಮ ಮುಂದಿಡ್ತೀವಿ ನೋಡಿ.

ರಕ್ತಪಿಪಾಸುಗಳ ಹಿಟ್ ಲಿಸ್ಟ್'ನಿಂದ ರಾಜ್ಯ ಬಿಜೆಪಿ ಕಚೇರಿ ಮಿಸ್, ರಾಮೇಶ್ವರಂ ಕೆಫೆಯಲ್ಲಿ ಪ್ಲಾನ್ ಸಕ್ಸಸ್.. ಶಾಕಿಂಗ್ ಸತ್ಯ ಹೊರ ಬರ್ತಾ ಇದ್ದಂತೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಸರಿ ಕಲಿಗಳ ರಣಾಕ್ರೋಶ.. ಮಹಾ ಸಂಚು ಬಯಲಾದ ಬೆನ್ನಲ್ಲೇ ಬಿಜೆಪಿ ನಾಯಕರು ಹೇಳಿದ್ದೇನು?.

ದರ್ಶನ್ ಪಾಲಿಗೆ 'ವಿಜಯ' ದಕ್ಕುತ್ತಾ? ತಾಯಿ ಮುಂದೆ ಜೈಲು ದಾಸನ ಮಡದಿಯ ಮನೋನಿವೇದನೆ!

ರಾಮಜನ್ಮಭೂಮಿ ಅಯೋಧೆಯಲ್ಲಿ ರಾಮ ಪಟ್ಟಾಭಿಷೇಕದ ದಿನ ರಕ್ತಪಿಪಾಸುಗಳ ಹಿಟ್ ಲಿಸ್ಟ್'ನಿಂದ ಬಚಾವ್ ಆಗಿತ್ತು ರಾಜ್ಯ ಬಿಜೆಪಿ ಕಚೇರಿ.. ಜಗನ್ನಾಥ ಭವನದಲ್ಲಿ ಮಿಸ್, ರಾಮೇಶ್ವರಂ ಕೆಫೆಯಲ್ಲಿ ಸಕ್ಸಸ್.. ಎನ್ಐಎ ಕೋಟೆಯಲ್ಲಿ ಕಿರಾತಕರು ಬಾಯ್ಬಿಟ್ಟ 

ಶಾಕಿಂಗ್ ಸತ್ಯ ಹೊರ ಬರ್ತಾ ಇದ್ದಂತೆ ಕೇಸರಿ ಕಲಿಗಳು ಕನಲಿ ನಿಂತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಣಾಕ್ರೋಶವನ್ನೇ ಹೊರ ಹಾಕಿದ್ದಾರೆ. ಬಿಜೆಪಿ ಕಚೇರಿಯನ್ನು ಸ್ಫೋಟಿಸಲು ಉಗ್ರರು ಪ್ಲಾನ್ ಮಾಡಿದ್ರು ಅಂತ ಎನ್ಐಎ ಚಾರ್ಜ್'ಶೀಟ್ ಹೇಳ್ತಾ ಇದೆ. ಆದ್ರೆ ಇದು ಬಿಜೆಪಿಗರ ಕಟ್ಟುಕಥೆ ಅಂತಿದ್ದಾರೆ ಸಿದ್ದರಾಮಯ್ಯ ಸರ್ಕಾರದ ಆ ಮಂತ್ರಿ.. ಅಷ್ಟಕ್ಕೂ ಹೀಗಂದವರು ಯಾರು..? 

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್'ಗೂ ಮುಂಚೆ ರಾಜ್ಯ ಬಿಜೆಪಿ ಕಚೇರಿಯನ್ನೇ ಉಡಾಯಿಸಲು ಸಂಚು ಮಾಡಲಾಗಿತ್ತು ಅಂತ ಎನ್ಐಎ ಜಾರ್ಜ್'ಶೀಟ್ ಹೇಳ್ತಾ ಇದೆ. ಆದ್ರೆ ಇದೆಲ್ಲಾ ಶುದ್ಧ ಸುಳ್ಳು, ಇದು ಬಿಜೆಪಿಗರ ಕಟ್ಟುಕಥೆ ಅಂತಿದ್ದಾರೆ ಸಿದ್ದರಾಮಯ್ಯ ಸರ್ಕಾರದ ಆ ಮಂತ್ರಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more