ಟಾರ್ಗೆಟ್ ಬಿಜೆಪಿ ಕಚೇರಿ.. ಬ್ಲಾಸ್ಟ್ ಆಗಿದ್ದು ರಾಮೇಶ್ವರಂ ಕೆಫೆ..! NIA ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಸತ್ಯ ಬಯಲು..!

ಟಾರ್ಗೆಟ್ ಬಿಜೆಪಿ ಕಚೇರಿ.. ಬ್ಲಾಸ್ಟ್ ಆಗಿದ್ದು ರಾಮೇಶ್ವರಂ ಕೆಫೆ..! NIA ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಸತ್ಯ ಬಯಲು..!

Published : Sep 11, 2024, 03:16 PM IST

ರಾಮಜನ್ಮಭೂಮಿ ಅಯೋಧೆಯಲ್ಲಿ ರಾಮ ಪಟ್ಟಾಭಿಷೇಕದ ದಿನ ರಕ್ತಪಿಪಾಸುಗಳ ಹಿಟ್ ಲಿಸ್ಟ್'ನಿಂದ ಬಚಾವ್ ಆಗಿತ್ತು ರಾಜ್ಯ ಬಿಜೆಪಿ ಕಚೇರಿ.. ಜಗನ್ನಾಥ ಭವನದಲ್ಲಿ ಮಿಸ್, ರಾಮೇಶ್ವರಂ ಕೆಫೆಯಲ್ಲಿ ಸಕ್ಸಸ್.. 

ಬೆಂಗಳೂರು(ಸೆ.11):  ಅತ್ತ ಅಯೋಧ್ಯೆಯಲ್ಲಿ ಶ್ರೀರಾಮ ಪಟ್ಟಾಭಿಷೇಕ.. ಇತ್ತ ಬೆಂಗಳೂರಿನಲ್ಲಿ ರಕ್ತಪಿಪಾಸುಗಳ ಮಹಾ ಸಂಚು.. ರಾಜ್ಯ ಬಿಜೆಪಿ ಕಚೇರಿಯನ್ನೇ ಉಡಾಯಿಸಲು ಸಿದ್ಧವಾಗಿತ್ತು ಬೆಚ್ಚಿ ಬೀಳಿಸುವ ಷಡ್ಯಂತ್ರ.. ಅವತ್ತು ಅಲ್ಲಿ ರಕ್ತದೋಕುಳಿಯಾಡಲು ರೆಡಿಯಾಗಿತ್ತು ಖತರ್ನಾಕ್ ಪ್ಲಾನ್.. ಉಗ್ರರ ಹಿಟ್'ಲಿಸ್ಟ್'ನಿಂದ ಮಿಸ್ ಆಗಿದ್ದು ಹೇಗೆ ಜಗನ್ನಾಥ ಭವನ..? ಇಲ್ಲಿ ಮಿಸ್, ಅಲ್ಲಿ ಸಕ್ಸಸ್..  ಭಯೋತ್ಪಾದಕರ ಸಂಚಿಗೆ ಬಲಿಯಾಗಿದ್ದು ಹೇಗೆ ರಾಮೇಶ್ವರಂ ಕೆಫೆ..? ಎನ್ಐಎ ಚಾರ್ಜ್'ಶೀಟ್ ಬಿಚ್ಚಿಟ್ಟ ಮಹಾ ಸಂಚಿನ ಇಂಚಿಂಚೂ ಮಾಹಿತಿಯನ್ನು ಇವತ್ತಿನ ಈ ವಿಶೇಷ ಕಾರ್ಯಕ್ರಮದಲ್ಲಿ ನಿಮ್ಮ ಮುಂದಿಡ್ತೀವಿ ನೋಡಿ.

ರಕ್ತಪಿಪಾಸುಗಳ ಹಿಟ್ ಲಿಸ್ಟ್'ನಿಂದ ರಾಜ್ಯ ಬಿಜೆಪಿ ಕಚೇರಿ ಮಿಸ್, ರಾಮೇಶ್ವರಂ ಕೆಫೆಯಲ್ಲಿ ಪ್ಲಾನ್ ಸಕ್ಸಸ್.. ಶಾಕಿಂಗ್ ಸತ್ಯ ಹೊರ ಬರ್ತಾ ಇದ್ದಂತೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಸರಿ ಕಲಿಗಳ ರಣಾಕ್ರೋಶ.. ಮಹಾ ಸಂಚು ಬಯಲಾದ ಬೆನ್ನಲ್ಲೇ ಬಿಜೆಪಿ ನಾಯಕರು ಹೇಳಿದ್ದೇನು?.

ದರ್ಶನ್ ಪಾಲಿಗೆ 'ವಿಜಯ' ದಕ್ಕುತ್ತಾ? ತಾಯಿ ಮುಂದೆ ಜೈಲು ದಾಸನ ಮಡದಿಯ ಮನೋನಿವೇದನೆ!

ರಾಮಜನ್ಮಭೂಮಿ ಅಯೋಧೆಯಲ್ಲಿ ರಾಮ ಪಟ್ಟಾಭಿಷೇಕದ ದಿನ ರಕ್ತಪಿಪಾಸುಗಳ ಹಿಟ್ ಲಿಸ್ಟ್'ನಿಂದ ಬಚಾವ್ ಆಗಿತ್ತು ರಾಜ್ಯ ಬಿಜೆಪಿ ಕಚೇರಿ.. ಜಗನ್ನಾಥ ಭವನದಲ್ಲಿ ಮಿಸ್, ರಾಮೇಶ್ವರಂ ಕೆಫೆಯಲ್ಲಿ ಸಕ್ಸಸ್.. ಎನ್ಐಎ ಕೋಟೆಯಲ್ಲಿ ಕಿರಾತಕರು ಬಾಯ್ಬಿಟ್ಟ 

ಶಾಕಿಂಗ್ ಸತ್ಯ ಹೊರ ಬರ್ತಾ ಇದ್ದಂತೆ ಕೇಸರಿ ಕಲಿಗಳು ಕನಲಿ ನಿಂತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಣಾಕ್ರೋಶವನ್ನೇ ಹೊರ ಹಾಕಿದ್ದಾರೆ. ಬಿಜೆಪಿ ಕಚೇರಿಯನ್ನು ಸ್ಫೋಟಿಸಲು ಉಗ್ರರು ಪ್ಲಾನ್ ಮಾಡಿದ್ರು ಅಂತ ಎನ್ಐಎ ಚಾರ್ಜ್'ಶೀಟ್ ಹೇಳ್ತಾ ಇದೆ. ಆದ್ರೆ ಇದು ಬಿಜೆಪಿಗರ ಕಟ್ಟುಕಥೆ ಅಂತಿದ್ದಾರೆ ಸಿದ್ದರಾಮಯ್ಯ ಸರ್ಕಾರದ ಆ ಮಂತ್ರಿ.. ಅಷ್ಟಕ್ಕೂ ಹೀಗಂದವರು ಯಾರು..? 

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್'ಗೂ ಮುಂಚೆ ರಾಜ್ಯ ಬಿಜೆಪಿ ಕಚೇರಿಯನ್ನೇ ಉಡಾಯಿಸಲು ಸಂಚು ಮಾಡಲಾಗಿತ್ತು ಅಂತ ಎನ್ಐಎ ಜಾರ್ಜ್'ಶೀಟ್ ಹೇಳ್ತಾ ಇದೆ. ಆದ್ರೆ ಇದೆಲ್ಲಾ ಶುದ್ಧ ಸುಳ್ಳು, ಇದು ಬಿಜೆಪಿಗರ ಕಟ್ಟುಕಥೆ ಅಂತಿದ್ದಾರೆ ಸಿದ್ದರಾಮಯ್ಯ ಸರ್ಕಾರದ ಆ ಮಂತ್ರಿ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more