ಪ್ರವಾಸಿ ತಾಣಗಳಲ್ಲಿ ವೀಕೆಂಡ್ ಮೋಜು ಮಸ್ತಿ; ಪ್ರವಾಸಿಗರ ಹುಚ್ಚಾಟ ತರಲಿದೆ ಸಂಕಷ್ಟ

ಪ್ರವಾಸಿ ತಾಣಗಳಲ್ಲಿ ವೀಕೆಂಡ್ ಮೋಜು ಮಸ್ತಿ; ಪ್ರವಾಸಿಗರ ಹುಚ್ಚಾಟ ತರಲಿದೆ ಸಂಕಷ್ಟ

Suvarna News   | Asianet News
Published : Oct 12, 2020, 03:07 PM ISTUpdated : Oct 12, 2020, 03:09 PM IST

ಲಾಕ್‌ಡೌನ್ ನಿಯಮ ಸಡಿಲಿಕೆ ಆಗಿದ್ದೇ ತಡ ಪ್ರವಾಸಿ ತಾಣಗಳಿಗೆ ಜನ ದೌಡಾಯಿಸುತ್ತಿದ್ದಾರೆ. ವೀಕೆಂಡ್ ಬಂತಂದ್ರೆ ಸಾಕು ನಂದಿಬೆಟ್ಟ, ಚಿಕ್ಕಮಗಳೂರು, ಮುಳ್ಳಯ್ಯನ ಗಿರಿ, ಊಟಿ ಸೇರಿ ಪ್ರವಾಸಿ ತಾಣಗಳಲ್ಲಿ ಜನವೋ ಜನ.

ಬೆಂಗಳೂರು (ಅ. 12): ಲಾಕ್‌ಡೌನ್ ನಿಯಮ ಸಡಿಲಿಕೆ ಆಗಿದ್ದೇ ತಡ ಪ್ರವಾಸಿ ತಾಣಗಳಿಗೆ ಜನ ದೌಡಾಯಿಸುತ್ತಿದ್ದಾರೆ. ವೀಕೆಂಡ್ ಬಂತಂದ್ರೆ ಸಾಕು ನಂದಿಬೆಟ್ಟ, ಚಿಕ್ಕಮಗಳೂರು, ಮುಳ್ಳಯ್ಯನ ಗಿರಿ, ಊಟಿ ಸೇರಿ ಪ್ರವಾಸಿ ತಾಣಗಳಲ್ಲಿ ಜನವೋ ಜನ.

ಇದರಿಂದ ಪ್ರವಾಸೋದ್ಯಮ ಕ್ಷೇತ್ರ ಆರ್ಥಿಕ ಚೇತರಿಕೆ ಕಾಣುತ್ತಿರುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಕೋವಿಡ್ ನಿಯಮವನ್ನು ಗಾಳಿಗೆ ತೂರಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರ ಇಲ್ಲ... ಬೇಕಾಬಿಟ್ಟಿ ಮಜಾ ಮಾಡುತ್ತಿದ್ದಾರೆ. ಇದು ಕೋವಿಡ್ ಸೋಂಕು ವ್ಯಾಪಿಸುವ ಆತಂಕವನ್ನು ಇನ್ನಷ್ಟು ಹೆಚ್ಚು ಮಾಡಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!