ಪ್ರವಾಸಿ ತಾಣಗಳಲ್ಲಿ ವೀಕೆಂಡ್ ಮೋಜು ಮಸ್ತಿ; ಪ್ರವಾಸಿಗರ ಹುಚ್ಚಾಟ ತರಲಿದೆ ಸಂಕಷ್ಟ

ಪ್ರವಾಸಿ ತಾಣಗಳಲ್ಲಿ ವೀಕೆಂಡ್ ಮೋಜು ಮಸ್ತಿ; ಪ್ರವಾಸಿಗರ ಹುಚ್ಚಾಟ ತರಲಿದೆ ಸಂಕಷ್ಟ

Suvarna News   | Asianet News
Published : Oct 12, 2020, 03:07 PM ISTUpdated : Oct 12, 2020, 03:09 PM IST

ಲಾಕ್‌ಡೌನ್ ನಿಯಮ ಸಡಿಲಿಕೆ ಆಗಿದ್ದೇ ತಡ ಪ್ರವಾಸಿ ತಾಣಗಳಿಗೆ ಜನ ದೌಡಾಯಿಸುತ್ತಿದ್ದಾರೆ. ವೀಕೆಂಡ್ ಬಂತಂದ್ರೆ ಸಾಕು ನಂದಿಬೆಟ್ಟ, ಚಿಕ್ಕಮಗಳೂರು, ಮುಳ್ಳಯ್ಯನ ಗಿರಿ, ಊಟಿ ಸೇರಿ ಪ್ರವಾಸಿ ತಾಣಗಳಲ್ಲಿ ಜನವೋ ಜನ.

ಬೆಂಗಳೂರು (ಅ. 12): ಲಾಕ್‌ಡೌನ್ ನಿಯಮ ಸಡಿಲಿಕೆ ಆಗಿದ್ದೇ ತಡ ಪ್ರವಾಸಿ ತಾಣಗಳಿಗೆ ಜನ ದೌಡಾಯಿಸುತ್ತಿದ್ದಾರೆ. ವೀಕೆಂಡ್ ಬಂತಂದ್ರೆ ಸಾಕು ನಂದಿಬೆಟ್ಟ, ಚಿಕ್ಕಮಗಳೂರು, ಮುಳ್ಳಯ್ಯನ ಗಿರಿ, ಊಟಿ ಸೇರಿ ಪ್ರವಾಸಿ ತಾಣಗಳಲ್ಲಿ ಜನವೋ ಜನ.

ಇದರಿಂದ ಪ್ರವಾಸೋದ್ಯಮ ಕ್ಷೇತ್ರ ಆರ್ಥಿಕ ಚೇತರಿಕೆ ಕಾಣುತ್ತಿರುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಕೋವಿಡ್ ನಿಯಮವನ್ನು ಗಾಳಿಗೆ ತೂರಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಮಾಸ್ಕ್ ಇಲ್ಲ, ಸಾಮಾಜಿಕ ಅಂತರ ಇಲ್ಲ... ಬೇಕಾಬಿಟ್ಟಿ ಮಜಾ ಮಾಡುತ್ತಿದ್ದಾರೆ. ಇದು ಕೋವಿಡ್ ಸೋಂಕು ವ್ಯಾಪಿಸುವ ಆತಂಕವನ್ನು ಇನ್ನಷ್ಟು ಹೆಚ್ಚು ಮಾಡಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!