ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿಗಳನ್ನು ತಡೆಯುವುದು ಈಗಿನ ದೊಡ್ಡ ಸವಾಲು: ರಾಜೀವ್ ಚಂದ್ರಶೇಖರ್

ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿಗಳನ್ನು ತಡೆಯುವುದು ಈಗಿನ ದೊಡ್ಡ ಸವಾಲು: ರಾಜೀವ್ ಚಂದ್ರಶೇಖರ್

Published : Jan 23, 2021, 03:48 PM ISTUpdated : Jan 23, 2021, 03:54 PM IST

ಬೆಂಗಳೂರಿನಲ್ಲಿಂದು ಬಿಜೆಪಿ 'ಮಾಧ್ಯಮ ಮಂಥನ' ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಡಿಸಿಎಂ ಅಶ್ವಥ್ ನಾರಾಯಣ್, ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್ ಚಂದ್ರಶೇಖರ್ ಭಾಗಿಯಾಗಿದ್ದರು.

ಬೆಂಗಳೂರು (ಜ. 23): ರಾಜ್ಯ ರಾಜಧಾನಿಯಲ್ಲಿಂದು ಬಿಜೆಪಿ ಮಾಧ್ಯಮ ಮಂಥನ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಡಿಸಿಎಂ ಅಶ್ವಥ್ ನಾರಾಯಣ್, ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್ ಚಂದ್ರಶೇಖರ್ ಭಾಗಿಯಾಗಿದ್ದರು. 

ಡಿಜಿಟಲ್ ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿಗಳನ್ನು ತಡೆಯುವುದು ಈಗಿನ ದೊಡ್ಡ ಸವಾಲು. ಇದನ್ನೇ ಮುಂದಿಟ್ಟುಕೊಂಡು ವಿರೋಧಿಗಳು ನಮ್ಮ ಮೇಲೆ ವಾಗ್ದಾಳಿ ನಡೆಸುತ್ತಾರೆ. 2014 ರವರೆಗೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ಸುಳ್ಳು ಸುದ್ದಿಗಳಿಗೆ ಆಹಾರವಾಗಿದ್ದರು. ಸುಳ್ಳುಸುದ್ಧಿಗಳ ವಿರುದ್ಧ ಬಿಜೆಪಿ ಸತತವಾಗಿ ಧ್ವನಿ ಎತ್ತುತ್ತಲೇ ಬಂದಿದೆ. ಹಾಗಾಗಿ ಇತ್ತೀಚಿನ ದಿನಗಳಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆಯಾದರೂ, ಸಂಪೂರ್ಣವಾಗಿ ತಡೆಯುವುದು ದೊಡ್ಡ ಸವಾಲಾಗಿದೆ' ಎಂದು  ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ್ ಚಂದ್ರಶೇಖರ್ ಹೇಳಿದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!