ಕೋಟೆ ನಾಡಿನಲ್ಲಿ ಅಪರೂಪದ ಜಲಪಾತ ಸೃಷ್ಟಿ; ಸೊಬಗು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

ಕೋಟೆ ನಾಡಿನಲ್ಲಿ ಅಪರೂಪದ ಜಲಪಾತ ಸೃಷ್ಟಿ; ಸೊಬಗು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

Published : Oct 13, 2020, 06:24 PM ISTUpdated : Oct 13, 2020, 06:30 PM IST

ಪಶ್ಚಿಮ ಘಟ್ಟಗಳ ಜಲಪಾತವನ್ನೇ ಮೀರಿಸುವ ಅಪರೂಪದ ಜಲಪಾತ ಚಿತ್ರದುರ್ಗದಲ್ಲಿ ಸೃಷ್ಟಿಯಾಗಿದೆ. ಈ ಅಪರೂಪದ ಜಲಪಾತವನ್ನು ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. 

ಬೆಂಗಳೂರು (ಅ. 13): ಪಶ್ಚಿಮ ಘಟ್ಟಗಳ ಜಲಪಾತವನ್ನೇ ಮೀರಿಸುವ ಅಪರೂಪದ ಜಲಪಾತ ಚಿತ್ರದುರ್ಗದಲ್ಲಿ ಸೃಷ್ಟಿಯಾಗಿದೆ. ಈ ಅಪರೂಪದ ಜಲಪಾತವನ್ನು ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಯಾವಾಗಲೂ ಬರದ ನಾಡಾಗಿದ್ದ ಕೋಟೆನಾಡಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ.

 

ನವಲಗುಂದ ಮ್ಯಾಲಾಳ ಮಠದ ಗೋಡೆ ಕುಸಿದಿದೆ. ಇಷ್ಟೇ ಅಲ್ಲದೇ ಎರಡು ಮನೆಗಳು ಜಖಂ ಅಗಿವೆ. 10 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!