ಉಕ್ರೇನ್‌ನಲ್ಲಿ ಸಾವನ್ನಪ್ಪಿದ ನವೀನ್ ಮೃತದೇಹ ಯಾವಾಗ ಬರುತ್ತೆ? ಹೆತ್ತವರ ಕಾತರ

ಉಕ್ರೇನ್‌ನಲ್ಲಿ ಸಾವನ್ನಪ್ಪಿದ ನವೀನ್ ಮೃತದೇಹ ಯಾವಾಗ ಬರುತ್ತೆ? ಹೆತ್ತವರ ಕಾತರ

Published : Mar 03, 2022, 12:47 PM ISTUpdated : Mar 03, 2022, 12:52 PM IST

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಯುದ್ಧದಲ್ಲಿ ಬಲಿಯಾದ ಹಾವೇರಿ ಜಿಲ್ಲೆಯ ನವೀನ್ ಮೃತದೇಹ ಯಾವಾಘ ಬರುತ್ತೆ? ಮಗನ ಮೃತದೇಹಕ್ಕೆ ಕಾದುಳಿತ್ತಿದ್ದಾರೆ ತಂದೆ-ತಾಯಿ

ಬೆಂಗಳೂರು, (ಮಾ.03): ರಷ್ಯಾ ಸೇನೆ 8 ದಿನವೂ ಉಕ್ರೇನ್​ ಮೇಲೆ ದಾಳಿ ಮುಂದುವರಿಸಿದೆ. ಬಲಾಢ್ಯ ರಷ್ಯಾದಿಂದ ಅಗ್ನಿ ಮಳೆ, ಘನಘೋರ ಕಾಳಗ ಮುಂದುವರೆಸಿದ್ದು, ಉಕ್ರೇನ್ ತತ್ತರಿಸಿ ಹೋಗಿದೆ. ಅಲ್ಲದೇ ಉಕ್ರೇನ್‌ನ ಮಹಾನಗರಗಳ ರಷ್ಯಾ ಏಟಿಗೆ ಛಿದ್ರ-ಛಿದ್ರವಾಗಿವೆ. 

ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಭಾರತ ಸರ್ಕಾರದ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮುಂದುವರೆದಿದ್ದು, ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆದಿದೆ. ಇನ್ನು ಯುದ್ಧದಲ್ಲಿ ಬಲಿಯಾದ ಹಾವೇರಿ ಜಿಲ್ಲೆಯ ನವೀನ್ ಮೃತದೇಹ ಯಾವಾಘ ಬರುತ್ತೆ? ಮಗನ ಮೃತದೇಹಕ್ಕೆ ಕಾದುಳಿತ್ತಿದ್ದಾರೆ ತಂದೆ-ತಾಯಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more