ವಿವಾದಿತ 3 ಕೃಷಿ ಕಾಯ್ದೆ ವಾಪಸ್: ಕೇಂದ್ರದ ನಿರ್ಧಾರವನ್ನು ಸಿಎಂ ಬೊಮ್ಮಾಯಿ ಸಮರ್ಥಿಸಿದ್ಹೀಗೆ

ವಿವಾದಿತ 3 ಕೃಷಿ ಕಾಯ್ದೆ ವಾಪಸ್: ಕೇಂದ್ರದ ನಿರ್ಧಾರವನ್ನು ಸಿಎಂ ಬೊಮ್ಮಾಯಿ ಸಮರ್ಥಿಸಿದ್ಹೀಗೆ

Published : Nov 19, 2021, 02:57 PM IST

ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. 
 

ಬೆಂಗಳೂರು (ನ. 19): ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು (Farm Law Repeal)  ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ (Narendra Modi) ಮಹತ್ವದ ಘೋಷಣೆ ಮಾಡಿದ್ದಾರೆ. 

ಸರ್ಕಾರ ರೈತರ ಹೋರಾಟ ಮಣಿದಿದೆ ಎನ್ನುವ ದೃಷ್ಟಿಕೋನದಲ್ಲಿ ನೋಡಬೇಕಿಲ್ಲ. ನಮ್ಮದು ಸ್ಪಂದನಾಶೀಲ ಸರ್ಕಾರ. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಂಚರಾಜ್ಯ ಚುನಾವಣೆ ದೃಷ್ಟಿಯಿಂದ ಈ ಕಾಯ್ದೆಯನ್ನು ಹಿಂಪಡೆದಿಲ್ಲ. ಈ ಕಾಯ್ದೆ ವಿರುದ್ಧ ಚಳುವಳಿ ಇದ್ಧಾಗಲೂ ನಾವು ಗೆದ್ದಿದ್ದೇವೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more