ವಿವಾದಿತ 3 ಕೃಷಿ ಕಾಯ್ದೆ ವಾಪಸ್: ಕೇಂದ್ರದ ನಿರ್ಧಾರವನ್ನು ಸಿಎಂ ಬೊಮ್ಮಾಯಿ ಸಮರ್ಥಿಸಿದ್ಹೀಗೆ

ವಿವಾದಿತ 3 ಕೃಷಿ ಕಾಯ್ದೆ ವಾಪಸ್: ಕೇಂದ್ರದ ನಿರ್ಧಾರವನ್ನು ಸಿಎಂ ಬೊಮ್ಮಾಯಿ ಸಮರ್ಥಿಸಿದ್ಹೀಗೆ

Published : Nov 19, 2021, 02:57 PM IST

ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. 
 

ಬೆಂಗಳೂರು (ನ. 19): ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು (Farm Law Repeal)  ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ (Narendra Modi) ಮಹತ್ವದ ಘೋಷಣೆ ಮಾಡಿದ್ದಾರೆ. 

ಸರ್ಕಾರ ರೈತರ ಹೋರಾಟ ಮಣಿದಿದೆ ಎನ್ನುವ ದೃಷ್ಟಿಕೋನದಲ್ಲಿ ನೋಡಬೇಕಿಲ್ಲ. ನಮ್ಮದು ಸ್ಪಂದನಾಶೀಲ ಸರ್ಕಾರ. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಂಚರಾಜ್ಯ ಚುನಾವಣೆ ದೃಷ್ಟಿಯಿಂದ ಈ ಕಾಯ್ದೆಯನ್ನು ಹಿಂಪಡೆದಿಲ್ಲ. ಈ ಕಾಯ್ದೆ ವಿರುದ್ಧ ಚಳುವಳಿ ಇದ್ಧಾಗಲೂ ನಾವು ಗೆದ್ದಿದ್ದೇವೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more