ಡಿಸಿಎಂ ಲಕ್ಷ್ಮಣ ಸವದಿ ಮಗನ  ಕಾರು ಬೈಕ್ ಗೆ ಡಿಕ್ಕಿ, ಸವಾರ ಸಾವು:  ಚಿದಾನಂದ ಸವದಿ ಸ್ಪಷ್ಟನೆ

ಡಿಸಿಎಂ ಲಕ್ಷ್ಮಣ ಸವದಿ ಮಗನ ಕಾರು ಬೈಕ್ ಗೆ ಡಿಕ್ಕಿ, ಸವಾರ ಸಾವು: ಚಿದಾನಂದ ಸವದಿ ಸ್ಪಷ್ಟನೆ

Published : Jul 06, 2021, 09:39 AM ISTUpdated : Jul 06, 2021, 09:44 AM IST

ಡಿಸಿಎಮ್ ಲಕ್ಷ್ಮಣ ಸವದಿ ಮಗ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸ್ವತಃ ಚಿದಾನಂದ ಸವದಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು (ಜು. 06): ಡಿಸಿಎಂ ಲಕ್ಷ್ಮಣ ಸವದಿ ಮಗ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ ೫೦ ಕೂಡಲಸಂಗಮ ಕ್ರಾಸ್ ಬಳಿ  ಘಟನೆ ನಡೆದಿದೆ.  ಕೂಡಲೆಪ್ಪ ಬೋಳಿ(58) ಮೃತ ಬೈಕ್ ಸವಾರ. ಕೂಡಲಪ್ಪ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಸ್ವತಃ ಚಿದಾನಂದ ಸವದಿ ಪ್ರತಿಕ್ರಿಯಿಸಿದ್ದಾರೆ. 'ಅಪಘಾತವಾದ ಕಾರಿನಲ್ಲಿ ನಾನಿರಲಿಲ್ಲ. ನನ್ನ ಸ್ನೇಹಿತನ ಕಾರಿನಲ್ಲಿ ಇದ್ದೆ. ನಮ್ಮ ಕಾರಿಗೂ, ಅಪಘಾತವಾದ ಕಾರಿಗೂ 30 ಕಿಮೀ ದೂರದಲ್ಲಿದ್ದೆವು. ಅಪಘಾತವಾದ ಕೂಡಲೇ, ನಮ್ಮ ಡ್ರೈವರ್ ಕರೆ ಮಾಡಿ ವಿವರಿಸಿದ್ದಾರೆ. ಕೂಡಲೇ ಆಂಬುಲೆನ್ಸ್, ಆಸ್ಪತ್ರೆಗೆ ವ್ಯವಸ್ಥೆ ಮಾಡಿದೆವು. ಆದರೆ ಬದುಕುಳಿಯಲಿಲ್ಲ' ಎಂದಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!