ಒಂದೆಡೆ ಚಕ್ಕಾ ಜಾಮ್, ಇನ್ನೊಂದೆಡೆ ರೈತ ಮುಖಂಡರಿಗೆ ಕೃಷಿ ಕಾಯ್ದೆ ಬಗ್ಗೆ ಪಾಠ ಮಾಡಿದ ರೈತ.!

ಒಂದೆಡೆ ಚಕ್ಕಾ ಜಾಮ್, ಇನ್ನೊಂದೆಡೆ ರೈತ ಮುಖಂಡರಿಗೆ ಕೃಷಿ ಕಾಯ್ದೆ ಬಗ್ಗೆ ಪಾಠ ಮಾಡಿದ ರೈತ.!

Suvarna News   | Asianet News
Published : Feb 06, 2021, 11:41 AM ISTUpdated : Feb 06, 2021, 11:44 AM IST

ವಿವಾದಿತ 3 ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿರುವಂತದ್ದು. ಇದು ರೈತರ ಬದುಕನ್ನು ಬರ್ಬಾದ್ ಮಾಡುತ್ತಿವೆ. ಇದರಿಂದ ರೈತರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಪ್ರತಿಭಟನಾ ನಿರತ ರೈತರು ಹೇಳುತ್ತಿದ್ದಾರೆ. 

ಬೆಂಗಳೂರು (ಫೆ. 06): ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ 74 ನೇ ದಿನಕ್ಕೆ ಕಾಲಿಟ್ಟಿದೆ. ಕೃಷಿ ಕಾಯ್ದೆ ವಿರುದ್ಧ ಬೇರೆ ಬೇರೆ ರೀತಿಯಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ಇಂದು ಚಕ್ಕಾ ಜಾಮ್‌ಗೆ ಕರೆ ನೀಡಿದ್ದಾರೆ.

ವಿವಾದಿತ 3 ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿರುವಂತದ್ದು. ಇದು ರೈತರ ಬದುಕನ್ನು ಬರ್ಬಾದ್ ಮಾಡುತ್ತಿವೆ. ಇದರಿಂದ ರೈತರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಪ್ರತಿಭಟನಾ ನಿರತ ರೈತರು ಹೇಳುತ್ತಿದ್ದಾರೆ. ಈ ಕೃಷಿ ಕಾಯ್ದೆಯ ಪರ - ವಿರೋಧ ಚರ್ಚೆಗಳು ಸಾಕಷ್ಟು ನಡೆದಿದೆ. ಇಲ್ಲೊಬ್ಬ ರೈತ, ಕೃಷಿ ಕಾಯ್ದೆ ಬಗ್ಗೆ ರೈತ ಮುಖಂಡರಿಗೆ, ಪ್ರತಿಭಟನಾ ನಿರತರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇವರ ಸಮರ್ಥನೆ ಏನು..? 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!