ಒಂದೆಡೆ ಚಕ್ಕಾ ಜಾಮ್, ಇನ್ನೊಂದೆಡೆ ರೈತ ಮುಖಂಡರಿಗೆ ಕೃಷಿ ಕಾಯ್ದೆ ಬಗ್ಗೆ ಪಾಠ ಮಾಡಿದ ರೈತ.!

ಒಂದೆಡೆ ಚಕ್ಕಾ ಜಾಮ್, ಇನ್ನೊಂದೆಡೆ ರೈತ ಮುಖಂಡರಿಗೆ ಕೃಷಿ ಕಾಯ್ದೆ ಬಗ್ಗೆ ಪಾಠ ಮಾಡಿದ ರೈತ.!

Suvarna News   | Asianet News
Published : Feb 06, 2021, 11:41 AM ISTUpdated : Feb 06, 2021, 11:44 AM IST

ವಿವಾದಿತ 3 ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿರುವಂತದ್ದು. ಇದು ರೈತರ ಬದುಕನ್ನು ಬರ್ಬಾದ್ ಮಾಡುತ್ತಿವೆ. ಇದರಿಂದ ರೈತರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಪ್ರತಿಭಟನಾ ನಿರತ ರೈತರು ಹೇಳುತ್ತಿದ್ದಾರೆ. 

ಬೆಂಗಳೂರು (ಫೆ. 06): ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ 74 ನೇ ದಿನಕ್ಕೆ ಕಾಲಿಟ್ಟಿದೆ. ಕೃಷಿ ಕಾಯ್ದೆ ವಿರುದ್ಧ ಬೇರೆ ಬೇರೆ ರೀತಿಯಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ಇಂದು ಚಕ್ಕಾ ಜಾಮ್‌ಗೆ ಕರೆ ನೀಡಿದ್ದಾರೆ.

ವಿವಾದಿತ 3 ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿರುವಂತದ್ದು. ಇದು ರೈತರ ಬದುಕನ್ನು ಬರ್ಬಾದ್ ಮಾಡುತ್ತಿವೆ. ಇದರಿಂದ ರೈತರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಪ್ರತಿಭಟನಾ ನಿರತ ರೈತರು ಹೇಳುತ್ತಿದ್ದಾರೆ. ಈ ಕೃಷಿ ಕಾಯ್ದೆಯ ಪರ - ವಿರೋಧ ಚರ್ಚೆಗಳು ಸಾಕಷ್ಟು ನಡೆದಿದೆ. ಇಲ್ಲೊಬ್ಬ ರೈತ, ಕೃಷಿ ಕಾಯ್ದೆ ಬಗ್ಗೆ ರೈತ ಮುಖಂಡರಿಗೆ, ಪ್ರತಿಭಟನಾ ನಿರತರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇವರ ಸಮರ್ಥನೆ ಏನು..? 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!