ಒಂದೆಡೆ ಚಕ್ಕಾ ಜಾಮ್, ಇನ್ನೊಂದೆಡೆ ರೈತ ಮುಖಂಡರಿಗೆ ಕೃಷಿ ಕಾಯ್ದೆ ಬಗ್ಗೆ ಪಾಠ ಮಾಡಿದ ರೈತ.!

ಒಂದೆಡೆ ಚಕ್ಕಾ ಜಾಮ್, ಇನ್ನೊಂದೆಡೆ ರೈತ ಮುಖಂಡರಿಗೆ ಕೃಷಿ ಕಾಯ್ದೆ ಬಗ್ಗೆ ಪಾಠ ಮಾಡಿದ ರೈತ.!

Suvarna News   | Asianet News
Published : Feb 06, 2021, 11:41 AM ISTUpdated : Feb 06, 2021, 11:44 AM IST

ವಿವಾದಿತ 3 ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿರುವಂತದ್ದು. ಇದು ರೈತರ ಬದುಕನ್ನು ಬರ್ಬಾದ್ ಮಾಡುತ್ತಿವೆ. ಇದರಿಂದ ರೈತರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಪ್ರತಿಭಟನಾ ನಿರತ ರೈತರು ಹೇಳುತ್ತಿದ್ದಾರೆ. 

ಬೆಂಗಳೂರು (ಫೆ. 06): ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ 74 ನೇ ದಿನಕ್ಕೆ ಕಾಲಿಟ್ಟಿದೆ. ಕೃಷಿ ಕಾಯ್ದೆ ವಿರುದ್ಧ ಬೇರೆ ಬೇರೆ ರೀತಿಯಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ಇಂದು ಚಕ್ಕಾ ಜಾಮ್‌ಗೆ ಕರೆ ನೀಡಿದ್ದಾರೆ.

ವಿವಾದಿತ 3 ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿರುವಂತದ್ದು. ಇದು ರೈತರ ಬದುಕನ್ನು ಬರ್ಬಾದ್ ಮಾಡುತ್ತಿವೆ. ಇದರಿಂದ ರೈತರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಪ್ರತಿಭಟನಾ ನಿರತ ರೈತರು ಹೇಳುತ್ತಿದ್ದಾರೆ. ಈ ಕೃಷಿ ಕಾಯ್ದೆಯ ಪರ - ವಿರೋಧ ಚರ್ಚೆಗಳು ಸಾಕಷ್ಟು ನಡೆದಿದೆ. ಇಲ್ಲೊಬ್ಬ ರೈತ, ಕೃಷಿ ಕಾಯ್ದೆ ಬಗ್ಗೆ ರೈತ ಮುಖಂಡರಿಗೆ, ಪ್ರತಿಭಟನಾ ನಿರತರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇವರ ಸಮರ್ಥನೆ ಏನು..? 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!