ಒಂದೆಡೆ ಚಕ್ಕಾ ಜಾಮ್, ಇನ್ನೊಂದೆಡೆ ರೈತ ಮುಖಂಡರಿಗೆ ಕೃಷಿ ಕಾಯ್ದೆ ಬಗ್ಗೆ ಪಾಠ ಮಾಡಿದ ರೈತ.!

ಒಂದೆಡೆ ಚಕ್ಕಾ ಜಾಮ್, ಇನ್ನೊಂದೆಡೆ ರೈತ ಮುಖಂಡರಿಗೆ ಕೃಷಿ ಕಾಯ್ದೆ ಬಗ್ಗೆ ಪಾಠ ಮಾಡಿದ ರೈತ.!

Suvarna News   | Asianet News
Published : Feb 06, 2021, 11:41 AM ISTUpdated : Feb 06, 2021, 11:44 AM IST

ವಿವಾದಿತ 3 ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿರುವಂತದ್ದು. ಇದು ರೈತರ ಬದುಕನ್ನು ಬರ್ಬಾದ್ ಮಾಡುತ್ತಿವೆ. ಇದರಿಂದ ರೈತರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಪ್ರತಿಭಟನಾ ನಿರತ ರೈತರು ಹೇಳುತ್ತಿದ್ದಾರೆ. 

ಬೆಂಗಳೂರು (ಫೆ. 06): ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ 74 ನೇ ದಿನಕ್ಕೆ ಕಾಲಿಟ್ಟಿದೆ. ಕೃಷಿ ಕಾಯ್ದೆ ವಿರುದ್ಧ ಬೇರೆ ಬೇರೆ ರೀತಿಯಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ. ಇಂದು ಚಕ್ಕಾ ಜಾಮ್‌ಗೆ ಕರೆ ನೀಡಿದ್ದಾರೆ.

ವಿವಾದಿತ 3 ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿರುವಂತದ್ದು. ಇದು ರೈತರ ಬದುಕನ್ನು ಬರ್ಬಾದ್ ಮಾಡುತ್ತಿವೆ. ಇದರಿಂದ ರೈತರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚು ಎಂದು ಪ್ರತಿಭಟನಾ ನಿರತ ರೈತರು ಹೇಳುತ್ತಿದ್ದಾರೆ. ಈ ಕೃಷಿ ಕಾಯ್ದೆಯ ಪರ - ವಿರೋಧ ಚರ್ಚೆಗಳು ಸಾಕಷ್ಟು ನಡೆದಿದೆ. ಇಲ್ಲೊಬ್ಬ ರೈತ, ಕೃಷಿ ಕಾಯ್ದೆ ಬಗ್ಗೆ ರೈತ ಮುಖಂಡರಿಗೆ, ಪ್ರತಿಭಟನಾ ನಿರತರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇವರ ಸಮರ್ಥನೆ ಏನು..? 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ