ಶುಕ್ರವಾರ ಕರ್ನಾಟಕ ಬಂದ್‌ ಇಲ್ಲ; ಬೇರೆ ರೀತಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತ ಸಂಘಟನೆಗಳು

ಶುಕ್ರವಾರ ಕರ್ನಾಟಕ ಬಂದ್‌ ಇಲ್ಲ; ಬೇರೆ ರೀತಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತ ಸಂಘಟನೆಗಳು

Published : Sep 23, 2020, 10:46 AM ISTUpdated : Sep 23, 2020, 10:51 AM IST

ಶುಕ್ರವಾರ, ಸೆ. 23 ರಂದು ನಡೆಸಬೇಕೆಂದಿದ್ದ ಕರ್ನಾಟಕ ಬಂದ್‌ನಿಂದ ರೈತ ಸಂಘಟನೆಗಳು ಹಿಂದಕ್ಕೆ ಸರಿದಿವೆ. ಶುಕ್ರವಾರ ಬಂದ್ ಇರುವುದಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಪಡಿಸಿವೆ. ಹಳ್ಳಿ ಹಳ್ಳಿಗಳಲ್ಲೂ ಹೆದ್ದಾರಿಗಳು ಬಂದ್ ಆಗುತ್ತವೆ. ಹೆದ್ದಾರಿ ಬಳಿಕ ಜೈಲ್ ಭರೋ ಮಾಡಲು ನಿರ್ಧರಿಸಲಾಗಿದೆ. 

ಬೆಂಗಳೂರು (ಸೆ. 23): ಶುಕ್ರವಾರ, ಸೆ. 23 ರಂದು ನಡೆಸಬೇಕೆಂದಿದ್ದ ಕರ್ನಾಟಕ ಬಂದ್‌ನಿಂದ ರೈತ ಸಂಘಟನೆಗಳು ಹಿಂದಕ್ಕೆ ಸರಿದಿವೆ. ಶುಕ್ರವಾರ ಬಂದ್ ಇರುವುದಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಪಡಿಸಿವೆ. ಹಳ್ಳಿ ಹಳ್ಳಿಗಳಲ್ಲೂ ಹೆದ್ದಾರಿಗಳು ಬಂದ್ ಆಗುತ್ತವೆ. ಹೆದ್ದಾರಿ ಬಳಿಕ ಜೈಲ್ ಭರೋ ಮಾಡಲು ನಿರ್ಧರಿಸಲಾಗಿದೆ. 

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸೆ. 25 ರಂದು ಕರ್ನಾಟಕ ಬಂದ್ ಮಾಡಲು ರೈತ ಸಂಘಟನೆಗಳು ನಿರ್ಧರಿಸಿದ್ದವು. ಆದರೆ ನಿರೀಕ್ಷಿತ ಮಟ್ಟದಲ್ಲಿ ಬೆಂಬಲ ಸಿಗದೇ ಇದ್ದುದರಿಂದ ಬಂದ್‌ ವಾಪಸ್ ತೆಗೆದುಕೊಳ್ಳಲಾಗಿದೆ. ಆದರೆ ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿರುತ್ತವೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!