ಶುಕ್ರವಾರ ಕರ್ನಾಟಕ ಬಂದ್‌ ಇಲ್ಲ; ಬೇರೆ ರೀತಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತ ಸಂಘಟನೆಗಳು

ಶುಕ್ರವಾರ ಕರ್ನಾಟಕ ಬಂದ್‌ ಇಲ್ಲ; ಬೇರೆ ರೀತಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತ ಸಂಘಟನೆಗಳು

Published : Sep 23, 2020, 10:46 AM ISTUpdated : Sep 23, 2020, 10:51 AM IST

ಶುಕ್ರವಾರ, ಸೆ. 23 ರಂದು ನಡೆಸಬೇಕೆಂದಿದ್ದ ಕರ್ನಾಟಕ ಬಂದ್‌ನಿಂದ ರೈತ ಸಂಘಟನೆಗಳು ಹಿಂದಕ್ಕೆ ಸರಿದಿವೆ. ಶುಕ್ರವಾರ ಬಂದ್ ಇರುವುದಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಪಡಿಸಿವೆ. ಹಳ್ಳಿ ಹಳ್ಳಿಗಳಲ್ಲೂ ಹೆದ್ದಾರಿಗಳು ಬಂದ್ ಆಗುತ್ತವೆ. ಹೆದ್ದಾರಿ ಬಳಿಕ ಜೈಲ್ ಭರೋ ಮಾಡಲು ನಿರ್ಧರಿಸಲಾಗಿದೆ. 

ಬೆಂಗಳೂರು (ಸೆ. 23): ಶುಕ್ರವಾರ, ಸೆ. 23 ರಂದು ನಡೆಸಬೇಕೆಂದಿದ್ದ ಕರ್ನಾಟಕ ಬಂದ್‌ನಿಂದ ರೈತ ಸಂಘಟನೆಗಳು ಹಿಂದಕ್ಕೆ ಸರಿದಿವೆ. ಶುಕ್ರವಾರ ಬಂದ್ ಇರುವುದಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಪಡಿಸಿವೆ. ಹಳ್ಳಿ ಹಳ್ಳಿಗಳಲ್ಲೂ ಹೆದ್ದಾರಿಗಳು ಬಂದ್ ಆಗುತ್ತವೆ. ಹೆದ್ದಾರಿ ಬಳಿಕ ಜೈಲ್ ಭರೋ ಮಾಡಲು ನಿರ್ಧರಿಸಲಾಗಿದೆ. 

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸೆ. 25 ರಂದು ಕರ್ನಾಟಕ ಬಂದ್ ಮಾಡಲು ರೈತ ಸಂಘಟನೆಗಳು ನಿರ್ಧರಿಸಿದ್ದವು. ಆದರೆ ನಿರೀಕ್ಷಿತ ಮಟ್ಟದಲ್ಲಿ ಬೆಂಬಲ ಸಿಗದೇ ಇದ್ದುದರಿಂದ ಬಂದ್‌ ವಾಪಸ್ ತೆಗೆದುಕೊಳ್ಳಲಾಗಿದೆ. ಆದರೆ ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿರುತ್ತವೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!