ಶುಕ್ರವಾರ ಕರ್ನಾಟಕ ಬಂದ್‌ ಇಲ್ಲ; ಬೇರೆ ರೀತಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತ ಸಂಘಟನೆಗಳು

ಶುಕ್ರವಾರ ಕರ್ನಾಟಕ ಬಂದ್‌ ಇಲ್ಲ; ಬೇರೆ ರೀತಿಯಲ್ಲಿ ಪ್ರತಿಭಟನೆಗೆ ಮುಂದಾದ ರೈತ ಸಂಘಟನೆಗಳು

Published : Sep 23, 2020, 10:46 AM ISTUpdated : Sep 23, 2020, 10:51 AM IST

ಶುಕ್ರವಾರ, ಸೆ. 23 ರಂದು ನಡೆಸಬೇಕೆಂದಿದ್ದ ಕರ್ನಾಟಕ ಬಂದ್‌ನಿಂದ ರೈತ ಸಂಘಟನೆಗಳು ಹಿಂದಕ್ಕೆ ಸರಿದಿವೆ. ಶುಕ್ರವಾರ ಬಂದ್ ಇರುವುದಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಪಡಿಸಿವೆ. ಹಳ್ಳಿ ಹಳ್ಳಿಗಳಲ್ಲೂ ಹೆದ್ದಾರಿಗಳು ಬಂದ್ ಆಗುತ್ತವೆ. ಹೆದ್ದಾರಿ ಬಳಿಕ ಜೈಲ್ ಭರೋ ಮಾಡಲು ನಿರ್ಧರಿಸಲಾಗಿದೆ. 

ಬೆಂಗಳೂರು (ಸೆ. 23): ಶುಕ್ರವಾರ, ಸೆ. 23 ರಂದು ನಡೆಸಬೇಕೆಂದಿದ್ದ ಕರ್ನಾಟಕ ಬಂದ್‌ನಿಂದ ರೈತ ಸಂಘಟನೆಗಳು ಹಿಂದಕ್ಕೆ ಸರಿದಿವೆ. ಶುಕ್ರವಾರ ಬಂದ್ ಇರುವುದಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಪಡಿಸಿವೆ. ಹಳ್ಳಿ ಹಳ್ಳಿಗಳಲ್ಲೂ ಹೆದ್ದಾರಿಗಳು ಬಂದ್ ಆಗುತ್ತವೆ. ಹೆದ್ದಾರಿ ಬಳಿಕ ಜೈಲ್ ಭರೋ ಮಾಡಲು ನಿರ್ಧರಿಸಲಾಗಿದೆ. 

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸೆ. 25 ರಂದು ಕರ್ನಾಟಕ ಬಂದ್ ಮಾಡಲು ರೈತ ಸಂಘಟನೆಗಳು ನಿರ್ಧರಿಸಿದ್ದವು. ಆದರೆ ನಿರೀಕ್ಷಿತ ಮಟ್ಟದಲ್ಲಿ ಬೆಂಬಲ ಸಿಗದೇ ಇದ್ದುದರಿಂದ ಬಂದ್‌ ವಾಪಸ್ ತೆಗೆದುಕೊಳ್ಳಲಾಗಿದೆ. ಆದರೆ ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿರುತ್ತವೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!