ಈರುಳ್ಳಿ ಬೆಲೆ ಗಗನಕ್ಕೆ, ದಲ್ಲಾಳಿಗೆ ಬಂಪರ್, ರೈತ ಪಾಪರ್..!

ಈರುಳ್ಳಿ ಬೆಲೆ ಗಗನಕ್ಕೆ, ದಲ್ಲಾಳಿಗೆ ಬಂಪರ್, ರೈತ ಪಾಪರ್..!

Published : Oct 28, 2020, 11:25 AM ISTUpdated : Oct 28, 2020, 11:28 AM IST

ಈರುಳ್ಳಿ ಬೆಲೆ ಕೆಜಿಗೆ 100- 128 ಕ್ಕೆ ಏರಿದೆ. ಆದರೆ ಆ ಬೆಲೆ ರೈತರಿಗೆ ತಲುಪುತ್ತಿಲ್ಲ. ದಲ್ಲಾಳಿಗಳು ರೈತರಿಂದ ಕ್ವಿಂಟಾಲ್‌ಗೆ 3 ಸಾವಿರದಿಂದ 4 ಸಾವಿರದ ಒಳಗೆ ಖರೀದಿ ಮಾಡುತ್ತಿದ್ದಾರೆ. ಅಂದರೆ ರೈತನಿಗೆ ಕೆಜಿಗೆ 30-40 ರೂಪಾಯಿ ಸಿಗುತ್ತಿದೆ. 

ಬೆಂಗಳೂರು (ಅ. 28): ಈರುಳ್ಳಿ ಬೆಲೆ ಕೆಜಿಗೆ 100- 128 ಕ್ಕೆ ಏರಿದೆ. ಆದರೆ ಆ ಬೆಲೆ ರೈತರಿಗೆ ತಲುಪುತ್ತಿಲ್ಲ. ದಲ್ಲಾಳಿಗಳು ರೈತರಿಂದ ಕ್ವಿಂಟಾಲ್‌ಗೆ 3 ಸಾವಿರದಿಂದ 4 ಸಾವಿರದ ಒಳಗೆ ಖರೀದಿ ಮಾಡುತ್ತಿದ್ದಾರೆ. ಅಂದರೆ ರೈತನಿಗೆ ಕೆಜಿಗೆ 30-40 ರೂಪಾಯಿ ಸಿಗುತ್ತಿದೆ. 

ರೈತರು ನೇರವಾಗಿ ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ದಲ್ಲಾಳಿಗಳು ಕಡಿಮೆ ಬೆಲೆಗೆ ಕೊಂಡು 100 ರೂ.ನಂತೆ ಮಾರಾಟ ಮಾಡಿ ಹಣ ಗಳಿಸಿಕೊಳ್ಳುತ್ತಿದ್ದಾರೆ. ರೈತನಿಗೆ ಹಾಕಿದ ಬಂಡವಾಳವೂ ಸಿಗದ ಸ್ಥಿತಿ ನಿರ್ಮಾಣವಾಗಿದೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!