ವಾಹನ ಸವಾರರೇ, ಇಂದು ಈ ಹೆದ್ದಾರಿಗಳೆಲ್ಲಾ ಬಂದ್; ಹೊರ ಹೋಗುವಾಗ ಇರಲಿ ಎಚ್ಚರ!

ವಾಹನ ಸವಾರರೇ, ಇಂದು ಈ ಹೆದ್ದಾರಿಗಳೆಲ್ಲಾ ಬಂದ್; ಹೊರ ಹೋಗುವಾಗ ಇರಲಿ ಎಚ್ಚರ!

Published : Sep 25, 2020, 09:31 AM ISTUpdated : Sep 25, 2020, 09:34 AM IST

ಹೊರಗಿನಿಂದ ಬೆಂಗಳೂರು ಸಂಪರ್ಕಿಸುವ ಪ್ರಮುಖ 8 ಹೆದ್ದಾರಿಗಳನ್ನು ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೆದ್ದಾರಿ ತಡೆ, ರೋಡ್ ರೋಖೋ, ರೈಲ್ ಭರೋ ನಡೆಸಿ ಅನ್ನದಾತರು ಚಳುವಳಿ ನಡೆಸುತ್ತಿದ್ದಾರೆ. 
 

ಬೆಂಗಳೂರು (ಸೆ. 25): ಹೊರಗಿನಿಂದ ಬೆಂಗಳೂರು ಸಂಪರ್ಕಿಸುವ ಪ್ರಮುಖ 8 ಹೆದ್ದಾರಿಗಳನ್ನು ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೆದ್ದಾರಿ ತಡೆ, ರೋಡ್ ರೋಖೋ, ರೈಲ್ ಭರೋ ನಡೆಸಿ ಅನ್ನದಾತರು ಚಳುವಳಿ ನಡೆಸುತ್ತಿದ್ದಾರೆ. 

ಮೌರ್ಯ ಸರ್ಕಲ್‌ನಿಂದ ಮೈಸೂರು ಬ್ಯಾಂಕ್ ಸರ್ಕಲ್‌ವರೆಗೆ ಮೆರವಣಿಗೆ ನಡೆಯಲಿದೆ. ಹಾಗಾಗಿ ವಾಹನ ಸವಾರರು ಮನೆಯಿಂದ ಹೊರ ಬೀಳುವಾಗ ಎಚ್ಚರ ವಹಿಸಿ. ಪ್ರತಿಭಟನೆಯಿಂದಾಗಿ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ. ಯಾವ್ಯಾವ ಹೆದ್ದಾರಿಗಳು ಬಂದ್ ಆಗುತ್ತೆ? ಇಲ್ಲಿದೆ ನೋಡಿ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!