ವಾಹನ ಸವಾರರೇ, ಇಂದು ಈ ಹೆದ್ದಾರಿಗಳೆಲ್ಲಾ ಬಂದ್; ಹೊರ ಹೋಗುವಾಗ ಇರಲಿ ಎಚ್ಚರ!

ವಾಹನ ಸವಾರರೇ, ಇಂದು ಈ ಹೆದ್ದಾರಿಗಳೆಲ್ಲಾ ಬಂದ್; ಹೊರ ಹೋಗುವಾಗ ಇರಲಿ ಎಚ್ಚರ!

Published : Sep 25, 2020, 09:31 AM ISTUpdated : Sep 25, 2020, 09:34 AM IST

ಹೊರಗಿನಿಂದ ಬೆಂಗಳೂರು ಸಂಪರ್ಕಿಸುವ ಪ್ರಮುಖ 8 ಹೆದ್ದಾರಿಗಳನ್ನು ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೆದ್ದಾರಿ ತಡೆ, ರೋಡ್ ರೋಖೋ, ರೈಲ್ ಭರೋ ನಡೆಸಿ ಅನ್ನದಾತರು ಚಳುವಳಿ ನಡೆಸುತ್ತಿದ್ದಾರೆ. 
 

ಬೆಂಗಳೂರು (ಸೆ. 25): ಹೊರಗಿನಿಂದ ಬೆಂಗಳೂರು ಸಂಪರ್ಕಿಸುವ ಪ್ರಮುಖ 8 ಹೆದ್ದಾರಿಗಳನ್ನು ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೆದ್ದಾರಿ ತಡೆ, ರೋಡ್ ರೋಖೋ, ರೈಲ್ ಭರೋ ನಡೆಸಿ ಅನ್ನದಾತರು ಚಳುವಳಿ ನಡೆಸುತ್ತಿದ್ದಾರೆ. 

ಮೌರ್ಯ ಸರ್ಕಲ್‌ನಿಂದ ಮೈಸೂರು ಬ್ಯಾಂಕ್ ಸರ್ಕಲ್‌ವರೆಗೆ ಮೆರವಣಿಗೆ ನಡೆಯಲಿದೆ. ಹಾಗಾಗಿ ವಾಹನ ಸವಾರರು ಮನೆಯಿಂದ ಹೊರ ಬೀಳುವಾಗ ಎಚ್ಚರ ವಹಿಸಿ. ಪ್ರತಿಭಟನೆಯಿಂದಾಗಿ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ. ಯಾವ್ಯಾವ ಹೆದ್ದಾರಿಗಳು ಬಂದ್ ಆಗುತ್ತೆ? ಇಲ್ಲಿದೆ ನೋಡಿ. 

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?