ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

Published : Aug 29, 2023, 12:04 PM IST

ಕ್ಯಾನ್ಸರ್ ರೋಗದ ವಿರುದ್ಧ ಹೋರಾಡಿ ಚೇತರಿಸಿಕೊಳ್ಳುವುದು ನಿಜಕ್ಕೂ ಸವಾಲಿನ ಕೆಲಸ.. ಅತ್ಯಂತ ಕಠಿಣ ಹಾಗೂ ದೀರ್ಘ ಸಮಯದ ಚಿಕಿತ್ಸೆಗೆ ರೋಗಿಗಳು ಒಳಗಾಗಬೇಕಾಗುತ್ತದೆ. ಆದ್ರೆ ಸದ್ಯ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ವ್ಯವಸ್ಥೆ ಮೂಲಕ ರೋಗಿಗಳ ಅನುಕೂಲಕ್ಕೆ ಮುಂದಾಗಿದೆ. 

ಕ್ಯಾನ್ಸರ್ ಅನ್ನೋ ಮಾರಣಾಂತಿಕ ಕಾಯಿಲೆ ವಕ್ಕರಿಸಿದ್ರೆ ಎಂಥವರ ಜಂಘಾಬಲವೂ ಉಡುಗಿಹೋಗುತ್ತದೆ. ಯಾಕಂದ್ರೆ  ಮಾರಣಾಂತಿಕ ಕಾಯಿಲೆ 
ಕ್ಯಾನ್ಸರ್ ವಿರುದ್ಧ ಸೆಣೆಸಿ ಗುಣಮುಖವಾಗುವುದು ನಿಜಕ್ಕೂ ಮರುಹುಟ್ಟು ಪಡೆದಂತೆಯೇ ಸರಿ. ಇನ್ನು ಕ್ಯಾನ್ಸರ್(Cancer) ಗುಣಮುಖವಾಗಲು ನೀಡುವ ಕಠಿಣ ಹಾಗೂ ಸುದೀರ್ಘ ಚಿಕಿತ್ಸೆಯೂ ರೋಗಿಗಳನ್ನ ಜರ್ಝರಿತಗೊಳಿಸುತ್ತಿದೆ. ಆದ್ರೆ ಸದ್ಯ  ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ(Kidwai Hospital) ರೋಗಿಗಳ ಕಷ್ಟ ತಗ್ಗಿಸಲು ಹೊಸ ಟೆಕ್ನಾಲಜಿ ಅಳವಡಿಕೆಗೆ ಸಜ್ಜಾಗಿದೆ. ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್(fast track treatment ) ಮೂಲಕ ಕ್ಯಾನ್ಸರ್ ಪತ್ತೆ ಹಚ್ಚಲು ಮುಂದಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ಯೋಜನೆ ಜಾರಿಗೆ ಬರಲಿದೆ. ಈಗಾಗಲೇ ಸುಮಾರು 70 ರಿಕ್ಲೈನರ್ ಚೇರ್‌ಗಳನ್ನ ಅಳವಡಿಕೆ ಮಾಡಲಾಗಿದೆ. ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ವ್ಯವಸ್ಥೆಯಡಿ ರೋಗಿಗಳ ಎಕ್ಸಾಮಿನ್, ಬಿಲ್ಲಿಂಗ್ ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಒಂದೇ ಕಡೆ ನಡೆಯಲಿದೆ. ಬಳಿಕ ರೋಗಿಯ ಎಕ್ಸಾಮಿನ್ ಡೇಟಾ  ಫಾಸ್ಟ್ ಟ್ರ್ಯಾಕ್ ಸಿಸ್ಟಮ್ನಲ್ಲಿ ಅಪ್ಲೋಡ್ ಆಗಲಿದೆ. ಇದರಿಂದ ಕೇವಲ ಒಂದೇ ದಿನದಲ್ಲಿ ಕ್ಯಾನ್ಸರ್‌ ರೋಗ ಪತ್ತೆ ಹಚ್ಚಬಹುದು ಅಂತಾರೆ ಡಾ.ಲೋಕೇಶ್.

ಇದನ್ನೂ ವೀಕ್ಷಿಸಿ:  ರಸ್ತೆ ಕಾಮಗಾರಿ ಗಲಾಟೆಯಲ್ಲಿ ಕೊಲೆಗೆ ಸ್ಕೆಚ್: ತಾ.ಪಂ. ಮಾಜಿ ಸದಸ್ಯನ ಹತ್ಯೆಗೆ 2 ಲಕ್ಷ ಸುಪಾರಿ !

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more