ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

Published : Aug 29, 2023, 12:04 PM IST

ಕ್ಯಾನ್ಸರ್ ರೋಗದ ವಿರುದ್ಧ ಹೋರಾಡಿ ಚೇತರಿಸಿಕೊಳ್ಳುವುದು ನಿಜಕ್ಕೂ ಸವಾಲಿನ ಕೆಲಸ.. ಅತ್ಯಂತ ಕಠಿಣ ಹಾಗೂ ದೀರ್ಘ ಸಮಯದ ಚಿಕಿತ್ಸೆಗೆ ರೋಗಿಗಳು ಒಳಗಾಗಬೇಕಾಗುತ್ತದೆ. ಆದ್ರೆ ಸದ್ಯ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ವ್ಯವಸ್ಥೆ ಮೂಲಕ ರೋಗಿಗಳ ಅನುಕೂಲಕ್ಕೆ ಮುಂದಾಗಿದೆ. 

ಕ್ಯಾನ್ಸರ್ ಅನ್ನೋ ಮಾರಣಾಂತಿಕ ಕಾಯಿಲೆ ವಕ್ಕರಿಸಿದ್ರೆ ಎಂಥವರ ಜಂಘಾಬಲವೂ ಉಡುಗಿಹೋಗುತ್ತದೆ. ಯಾಕಂದ್ರೆ  ಮಾರಣಾಂತಿಕ ಕಾಯಿಲೆ 
ಕ್ಯಾನ್ಸರ್ ವಿರುದ್ಧ ಸೆಣೆಸಿ ಗುಣಮುಖವಾಗುವುದು ನಿಜಕ್ಕೂ ಮರುಹುಟ್ಟು ಪಡೆದಂತೆಯೇ ಸರಿ. ಇನ್ನು ಕ್ಯಾನ್ಸರ್(Cancer) ಗುಣಮುಖವಾಗಲು ನೀಡುವ ಕಠಿಣ ಹಾಗೂ ಸುದೀರ್ಘ ಚಿಕಿತ್ಸೆಯೂ ರೋಗಿಗಳನ್ನ ಜರ್ಝರಿತಗೊಳಿಸುತ್ತಿದೆ. ಆದ್ರೆ ಸದ್ಯ  ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ(Kidwai Hospital) ರೋಗಿಗಳ ಕಷ್ಟ ತಗ್ಗಿಸಲು ಹೊಸ ಟೆಕ್ನಾಲಜಿ ಅಳವಡಿಕೆಗೆ ಸಜ್ಜಾಗಿದೆ. ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್(fast track treatment ) ಮೂಲಕ ಕ್ಯಾನ್ಸರ್ ಪತ್ತೆ ಹಚ್ಚಲು ಮುಂದಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ಯೋಜನೆ ಜಾರಿಗೆ ಬರಲಿದೆ. ಈಗಾಗಲೇ ಸುಮಾರು 70 ರಿಕ್ಲೈನರ್ ಚೇರ್‌ಗಳನ್ನ ಅಳವಡಿಕೆ ಮಾಡಲಾಗಿದೆ. ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ವ್ಯವಸ್ಥೆಯಡಿ ರೋಗಿಗಳ ಎಕ್ಸಾಮಿನ್, ಬಿಲ್ಲಿಂಗ್ ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಒಂದೇ ಕಡೆ ನಡೆಯಲಿದೆ. ಬಳಿಕ ರೋಗಿಯ ಎಕ್ಸಾಮಿನ್ ಡೇಟಾ  ಫಾಸ್ಟ್ ಟ್ರ್ಯಾಕ್ ಸಿಸ್ಟಮ್ನಲ್ಲಿ ಅಪ್ಲೋಡ್ ಆಗಲಿದೆ. ಇದರಿಂದ ಕೇವಲ ಒಂದೇ ದಿನದಲ್ಲಿ ಕ್ಯಾನ್ಸರ್‌ ರೋಗ ಪತ್ತೆ ಹಚ್ಚಬಹುದು ಅಂತಾರೆ ಡಾ.ಲೋಕೇಶ್.

ಇದನ್ನೂ ವೀಕ್ಷಿಸಿ:  ರಸ್ತೆ ಕಾಮಗಾರಿ ಗಲಾಟೆಯಲ್ಲಿ ಕೊಲೆಗೆ ಸ್ಕೆಚ್: ತಾ.ಪಂ. ಮಾಜಿ ಸದಸ್ಯನ ಹತ್ಯೆಗೆ 2 ಲಕ್ಷ ಸುಪಾರಿ !

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more