ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

Published : Aug 29, 2023, 12:04 PM IST

ಕ್ಯಾನ್ಸರ್ ರೋಗದ ವಿರುದ್ಧ ಹೋರಾಡಿ ಚೇತರಿಸಿಕೊಳ್ಳುವುದು ನಿಜಕ್ಕೂ ಸವಾಲಿನ ಕೆಲಸ.. ಅತ್ಯಂತ ಕಠಿಣ ಹಾಗೂ ದೀರ್ಘ ಸಮಯದ ಚಿಕಿತ್ಸೆಗೆ ರೋಗಿಗಳು ಒಳಗಾಗಬೇಕಾಗುತ್ತದೆ. ಆದ್ರೆ ಸದ್ಯ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ವ್ಯವಸ್ಥೆ ಮೂಲಕ ರೋಗಿಗಳ ಅನುಕೂಲಕ್ಕೆ ಮುಂದಾಗಿದೆ. 

ಕ್ಯಾನ್ಸರ್ ಅನ್ನೋ ಮಾರಣಾಂತಿಕ ಕಾಯಿಲೆ ವಕ್ಕರಿಸಿದ್ರೆ ಎಂಥವರ ಜಂಘಾಬಲವೂ ಉಡುಗಿಹೋಗುತ್ತದೆ. ಯಾಕಂದ್ರೆ  ಮಾರಣಾಂತಿಕ ಕಾಯಿಲೆ 
ಕ್ಯಾನ್ಸರ್ ವಿರುದ್ಧ ಸೆಣೆಸಿ ಗುಣಮುಖವಾಗುವುದು ನಿಜಕ್ಕೂ ಮರುಹುಟ್ಟು ಪಡೆದಂತೆಯೇ ಸರಿ. ಇನ್ನು ಕ್ಯಾನ್ಸರ್(Cancer) ಗುಣಮುಖವಾಗಲು ನೀಡುವ ಕಠಿಣ ಹಾಗೂ ಸುದೀರ್ಘ ಚಿಕಿತ್ಸೆಯೂ ರೋಗಿಗಳನ್ನ ಜರ್ಝರಿತಗೊಳಿಸುತ್ತಿದೆ. ಆದ್ರೆ ಸದ್ಯ  ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ(Kidwai Hospital) ರೋಗಿಗಳ ಕಷ್ಟ ತಗ್ಗಿಸಲು ಹೊಸ ಟೆಕ್ನಾಲಜಿ ಅಳವಡಿಕೆಗೆ ಸಜ್ಜಾಗಿದೆ. ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್(fast track treatment ) ಮೂಲಕ ಕ್ಯಾನ್ಸರ್ ಪತ್ತೆ ಹಚ್ಚಲು ಮುಂದಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ಯೋಜನೆ ಜಾರಿಗೆ ಬರಲಿದೆ. ಈಗಾಗಲೇ ಸುಮಾರು 70 ರಿಕ್ಲೈನರ್ ಚೇರ್‌ಗಳನ್ನ ಅಳವಡಿಕೆ ಮಾಡಲಾಗಿದೆ. ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ವ್ಯವಸ್ಥೆಯಡಿ ರೋಗಿಗಳ ಎಕ್ಸಾಮಿನ್, ಬಿಲ್ಲಿಂಗ್ ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಒಂದೇ ಕಡೆ ನಡೆಯಲಿದೆ. ಬಳಿಕ ರೋಗಿಯ ಎಕ್ಸಾಮಿನ್ ಡೇಟಾ  ಫಾಸ್ಟ್ ಟ್ರ್ಯಾಕ್ ಸಿಸ್ಟಮ್ನಲ್ಲಿ ಅಪ್ಲೋಡ್ ಆಗಲಿದೆ. ಇದರಿಂದ ಕೇವಲ ಒಂದೇ ದಿನದಲ್ಲಿ ಕ್ಯಾನ್ಸರ್‌ ರೋಗ ಪತ್ತೆ ಹಚ್ಚಬಹುದು ಅಂತಾರೆ ಡಾ.ಲೋಕೇಶ್.

ಇದನ್ನೂ ವೀಕ್ಷಿಸಿ:  ರಸ್ತೆ ಕಾಮಗಾರಿ ಗಲಾಟೆಯಲ್ಲಿ ಕೊಲೆಗೆ ಸ್ಕೆಚ್: ತಾ.ಪಂ. ಮಾಜಿ ಸದಸ್ಯನ ಹತ್ಯೆಗೆ 2 ಲಕ್ಷ ಸುಪಾರಿ !

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more