ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

ಕ್ಯಾನ್ಸರ್ ಕಾಯಿಲೆಗೆ ಫಾಸ್ಟ್ ಟ್ರ್ಯಾಕ್ ಟ್ರೀಟ್‌ಮೆಂಟ್: ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಚಿಕಿತ್ಸೆಗೆ ಹೊಸ ಟೆಕ್ನಾಜಲಿ !

Published : Aug 29, 2023, 12:04 PM IST

ಕ್ಯಾನ್ಸರ್ ರೋಗದ ವಿರುದ್ಧ ಹೋರಾಡಿ ಚೇತರಿಸಿಕೊಳ್ಳುವುದು ನಿಜಕ್ಕೂ ಸವಾಲಿನ ಕೆಲಸ.. ಅತ್ಯಂತ ಕಠಿಣ ಹಾಗೂ ದೀರ್ಘ ಸಮಯದ ಚಿಕಿತ್ಸೆಗೆ ರೋಗಿಗಳು ಒಳಗಾಗಬೇಕಾಗುತ್ತದೆ. ಆದ್ರೆ ಸದ್ಯ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ವ್ಯವಸ್ಥೆ ಮೂಲಕ ರೋಗಿಗಳ ಅನುಕೂಲಕ್ಕೆ ಮುಂದಾಗಿದೆ. 

ಕ್ಯಾನ್ಸರ್ ಅನ್ನೋ ಮಾರಣಾಂತಿಕ ಕಾಯಿಲೆ ವಕ್ಕರಿಸಿದ್ರೆ ಎಂಥವರ ಜಂಘಾಬಲವೂ ಉಡುಗಿಹೋಗುತ್ತದೆ. ಯಾಕಂದ್ರೆ  ಮಾರಣಾಂತಿಕ ಕಾಯಿಲೆ 
ಕ್ಯಾನ್ಸರ್ ವಿರುದ್ಧ ಸೆಣೆಸಿ ಗುಣಮುಖವಾಗುವುದು ನಿಜಕ್ಕೂ ಮರುಹುಟ್ಟು ಪಡೆದಂತೆಯೇ ಸರಿ. ಇನ್ನು ಕ್ಯಾನ್ಸರ್(Cancer) ಗುಣಮುಖವಾಗಲು ನೀಡುವ ಕಠಿಣ ಹಾಗೂ ಸುದೀರ್ಘ ಚಿಕಿತ್ಸೆಯೂ ರೋಗಿಗಳನ್ನ ಜರ್ಝರಿತಗೊಳಿಸುತ್ತಿದೆ. ಆದ್ರೆ ಸದ್ಯ  ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ(Kidwai Hospital) ರೋಗಿಗಳ ಕಷ್ಟ ತಗ್ಗಿಸಲು ಹೊಸ ಟೆಕ್ನಾಲಜಿ ಅಳವಡಿಕೆಗೆ ಸಜ್ಜಾಗಿದೆ. ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್(fast track treatment ) ಮೂಲಕ ಕ್ಯಾನ್ಸರ್ ಪತ್ತೆ ಹಚ್ಚಲು ಮುಂದಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ಯೋಜನೆ ಜಾರಿಗೆ ಬರಲಿದೆ. ಈಗಾಗಲೇ ಸುಮಾರು 70 ರಿಕ್ಲೈನರ್ ಚೇರ್‌ಗಳನ್ನ ಅಳವಡಿಕೆ ಮಾಡಲಾಗಿದೆ. ಫಾಸ್ಟ್ ಟ್ರ್ಯಾಕ್ ಟ್ರೀಟ್ಮೆಂಟ್ ವ್ಯವಸ್ಥೆಯಡಿ ರೋಗಿಗಳ ಎಕ್ಸಾಮಿನ್, ಬಿಲ್ಲಿಂಗ್ ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಒಂದೇ ಕಡೆ ನಡೆಯಲಿದೆ. ಬಳಿಕ ರೋಗಿಯ ಎಕ್ಸಾಮಿನ್ ಡೇಟಾ  ಫಾಸ್ಟ್ ಟ್ರ್ಯಾಕ್ ಸಿಸ್ಟಮ್ನಲ್ಲಿ ಅಪ್ಲೋಡ್ ಆಗಲಿದೆ. ಇದರಿಂದ ಕೇವಲ ಒಂದೇ ದಿನದಲ್ಲಿ ಕ್ಯಾನ್ಸರ್‌ ರೋಗ ಪತ್ತೆ ಹಚ್ಚಬಹುದು ಅಂತಾರೆ ಡಾ.ಲೋಕೇಶ್.

ಇದನ್ನೂ ವೀಕ್ಷಿಸಿ:  ರಸ್ತೆ ಕಾಮಗಾರಿ ಗಲಾಟೆಯಲ್ಲಿ ಕೊಲೆಗೆ ಸ್ಕೆಚ್: ತಾ.ಪಂ. ಮಾಜಿ ಸದಸ್ಯನ ಹತ್ಯೆಗೆ 2 ಲಕ್ಷ ಸುಪಾರಿ !

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more