10 ಆಸ್ಪತ್ರೆ ಸುತ್ತಿದ್ರೂ ಬದುಕಲಿಲ್ಲ:ಕಂದಮ್ಮನ ಫೋಟೋ ಹಿಡಿದು CM ಮನೆ ಮುಂದೆ ಅಪ್ಪನ ಕಣ್ಣೀರು

10 ಆಸ್ಪತ್ರೆ ಸುತ್ತಿದ್ರೂ ಬದುಕಲಿಲ್ಲ:ಕಂದಮ್ಮನ ಫೋಟೋ ಹಿಡಿದು CM ಮನೆ ಮುಂದೆ ಅಪ್ಪನ ಕಣ್ಣೀರು

Published : Jul 18, 2020, 04:23 PM IST

ತಂದೆಯೊರ್ವ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ ತನ್ನ ಮಗುವಿನ ಫೋಟೋ ಹಿಡಿದು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ನನ್ನ ಮಗುವಿಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು ಎಂದು ಕಣ್ಣೀರಿಟ್ಟಿರುವ ದೃಶ್ಯ ಕಂಡುಬಂತು.

ಬೆಂಗಳೂರು, (ಜುಲೈ.18): ನಗರದ ನಿವಾಸಿಯೊಬ್ಬರು ನನ್ನ ಇಡೀ ಕುಟುಂಬಕ್ಕೆ ಸೋಂಕು ತಗುಲಿದರೇ ಏನು ಮಾಡುವುದು ಎಂದು  ಸಿಎಂ ಯಡಿಯೂರಪ್ಪ ಮನೆ ಮುಂದೆ ಗುರುವಾರ ಕೆಲ ಕಾಲ ಗೋಳಾಟ ನಡೆಸಿದ ಕರುಣಾಜನಕ ಘಟನೆ ನಡೆದಿತ್ತು.

ಅವ್ಯವಸ್ಥೆಗಳ ಆಗರ ವಿಕ್ಟೋರಿಯಾ; ಸೋಂಕಿತರ ಗೋಳು ಕೇಳೋರಿಲ್ಲ..!

ಇದೀಗ  ತಂದೆಯೊರ್ವ,  ಚಿಕಿತ್ಸೆ ಸಿಗದೇ ಸಾವನ್ನಪ್ಪಿದ ತನ್ನ ಮಗುವಿನ ಫೋಟೋ ಹಿಡಿದು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ನನ್ನ ಮಗುವಿಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು ಎಂದು ಕಣ್ಣೀರಿಟ್ಟಿರುವ ದೃಶ್ಯ ಕಂಡುಬಂತು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!