10 ಆಸ್ಪತ್ರೆ ಸುತ್ತಿದ್ರೂ ಬದುಕಲಿಲ್ಲ:ಕಂದಮ್ಮನ ಫೋಟೋ ಹಿಡಿದು CM ಮನೆ ಮುಂದೆ ಅಪ್ಪನ ಕಣ್ಣೀರು

10 ಆಸ್ಪತ್ರೆ ಸುತ್ತಿದ್ರೂ ಬದುಕಲಿಲ್ಲ:ಕಂದಮ್ಮನ ಫೋಟೋ ಹಿಡಿದು CM ಮನೆ ಮುಂದೆ ಅಪ್ಪನ ಕಣ್ಣೀರು

Published : Jul 18, 2020, 04:23 PM IST

ತಂದೆಯೊರ್ವ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ ತನ್ನ ಮಗುವಿನ ಫೋಟೋ ಹಿಡಿದು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ನನ್ನ ಮಗುವಿಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು ಎಂದು ಕಣ್ಣೀರಿಟ್ಟಿರುವ ದೃಶ್ಯ ಕಂಡುಬಂತು.

ಬೆಂಗಳೂರು, (ಜುಲೈ.18): ನಗರದ ನಿವಾಸಿಯೊಬ್ಬರು ನನ್ನ ಇಡೀ ಕುಟುಂಬಕ್ಕೆ ಸೋಂಕು ತಗುಲಿದರೇ ಏನು ಮಾಡುವುದು ಎಂದು  ಸಿಎಂ ಯಡಿಯೂರಪ್ಪ ಮನೆ ಮುಂದೆ ಗುರುವಾರ ಕೆಲ ಕಾಲ ಗೋಳಾಟ ನಡೆಸಿದ ಕರುಣಾಜನಕ ಘಟನೆ ನಡೆದಿತ್ತು.

ಅವ್ಯವಸ್ಥೆಗಳ ಆಗರ ವಿಕ್ಟೋರಿಯಾ; ಸೋಂಕಿತರ ಗೋಳು ಕೇಳೋರಿಲ್ಲ..!

ಇದೀಗ  ತಂದೆಯೊರ್ವ,  ಚಿಕಿತ್ಸೆ ಸಿಗದೇ ಸಾವನ್ನಪ್ಪಿದ ತನ್ನ ಮಗುವಿನ ಫೋಟೋ ಹಿಡಿದು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ನನ್ನ ಮಗುವಿಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು ಎಂದು ಕಣ್ಣೀರಿಟ್ಟಿರುವ ದೃಶ್ಯ ಕಂಡುಬಂತು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!