10 ಆಸ್ಪತ್ರೆ ಸುತ್ತಿದ್ರೂ ಬದುಕಲಿಲ್ಲ:ಕಂದಮ್ಮನ ಫೋಟೋ ಹಿಡಿದು CM ಮನೆ ಮುಂದೆ ಅಪ್ಪನ ಕಣ್ಣೀರು

10 ಆಸ್ಪತ್ರೆ ಸುತ್ತಿದ್ರೂ ಬದುಕಲಿಲ್ಲ:ಕಂದಮ್ಮನ ಫೋಟೋ ಹಿಡಿದು CM ಮನೆ ಮುಂದೆ ಅಪ್ಪನ ಕಣ್ಣೀರು

Published : Jul 18, 2020, 04:23 PM IST

ತಂದೆಯೊರ್ವ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ ತನ್ನ ಮಗುವಿನ ಫೋಟೋ ಹಿಡಿದು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ನನ್ನ ಮಗುವಿಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು ಎಂದು ಕಣ್ಣೀರಿಟ್ಟಿರುವ ದೃಶ್ಯ ಕಂಡುಬಂತು.

ಬೆಂಗಳೂರು, (ಜುಲೈ.18): ನಗರದ ನಿವಾಸಿಯೊಬ್ಬರು ನನ್ನ ಇಡೀ ಕುಟುಂಬಕ್ಕೆ ಸೋಂಕು ತಗುಲಿದರೇ ಏನು ಮಾಡುವುದು ಎಂದು  ಸಿಎಂ ಯಡಿಯೂರಪ್ಪ ಮನೆ ಮುಂದೆ ಗುರುವಾರ ಕೆಲ ಕಾಲ ಗೋಳಾಟ ನಡೆಸಿದ ಕರುಣಾಜನಕ ಘಟನೆ ನಡೆದಿತ್ತು.

ಅವ್ಯವಸ್ಥೆಗಳ ಆಗರ ವಿಕ್ಟೋರಿಯಾ; ಸೋಂಕಿತರ ಗೋಳು ಕೇಳೋರಿಲ್ಲ..!

ಇದೀಗ  ತಂದೆಯೊರ್ವ,  ಚಿಕಿತ್ಸೆ ಸಿಗದೇ ಸಾವನ್ನಪ್ಪಿದ ತನ್ನ ಮಗುವಿನ ಫೋಟೋ ಹಿಡಿದು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ನನ್ನ ಮಗುವಿಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು ಎಂದು ಕಣ್ಣೀರಿಟ್ಟಿರುವ ದೃಶ್ಯ ಕಂಡುಬಂತು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!