ಕೇರಳದಿಂದ ಕರ್ನಾಟಕಕ್ಕೆ ಹಕ್ಕಿಜ್ವರ ಹರಡೋ ಆತಂಕ: ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ

ಕೇರಳದಿಂದ ಕರ್ನಾಟಕಕ್ಕೆ ಹಕ್ಕಿಜ್ವರ ಹರಡೋ ಆತಂಕ: ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ

Published : Jan 20, 2023, 11:03 AM ISTUpdated : Jan 20, 2023, 11:05 AM IST

ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಎದುರಾಗಿದ್ದು, ಕರ್ನಾಟಕದ ಗಡಿಯಲ್ಲಿ ಕಟ್ಟೇಚ್ಚರ ವಹಿಸಲಾಗಿದೆ.
 

ಕೇರಳದಿಂದ ಕರ್ನಾಟಕಕ್ಕೂ ಹಕ್ಕಿಜ್ವರ ಹರಡೋ ಆತಂಕ ಎದುರಾಗಿದ್ದು, ಬಂಡೀಪುರ ಮೂಲೆಹೊಲೆ ಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಚಾಮರಾಜನಗರ ಜಿಲ್ಲಾಡಳಿತ ಹಾಗೂ ಪಶುಪಾಲನೆ ಇಲಾಖೆಯಿಂದ ತೀವ್ರ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಕೇರಳದಿಂದ ಬರುವ ಎಲ್ಲಾ ವಾಹನಗಳಿಗೆ ಸ್ಯಾನಿಟೈಸೇಷನ್‌ ಮಾಡಲಾಗುತ್ತಿದೆ. ಜಿಲ್ಲಾಡಳಿತದಿಂದ ಸರಕು ಹಾಗೂ ಕೋಳಿ ತರುವ ವಾಹನಗಳ ಬಿಗಿ ತಪಾಸಣೆ ನಡೆಸಲಾಗುತ್ತಿದೆ. ಇನ್ನು ಮೇಲು ಕಾಮನಹಳ್ಳಿಯಲ್ಲಿ ನಾಟಿ ಕೋಳಿ ಸಾವನ್ನಪ್ಪಿದ್ದು, ಲ್ಯಾಬ್‌ಗೆ ಟೆಸ್ಟ್‌'ಗಾಗಿ ಕೋಳಿಯ ಸ್ಯಾಂಪಲ್‌ಗಳ ರವಾನೆ ಮಾಡಲಾಗಿದೆ ಎಂದು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಶಿವಣ್ಣ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಪ್ರಾಪರ್ಟಿ & ಲೈಫ್ ಸ್ಟೈಲ್ ಎಕ್ಸ್ ಪೋ: ಸಚಿವ ಮುನೇನಕೊಪ್ಪ ಚಾಲನೆ

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more