ಕೇರಳದಿಂದ ಕರ್ನಾಟಕಕ್ಕೆ ಹಕ್ಕಿಜ್ವರ ಹರಡೋ ಆತಂಕ: ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ

ಕೇರಳದಿಂದ ಕರ್ನಾಟಕಕ್ಕೆ ಹಕ್ಕಿಜ್ವರ ಹರಡೋ ಆತಂಕ: ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ

Published : Jan 20, 2023, 11:03 AM ISTUpdated : Jan 20, 2023, 11:05 AM IST

ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಎದುರಾಗಿದ್ದು, ಕರ್ನಾಟಕದ ಗಡಿಯಲ್ಲಿ ಕಟ್ಟೇಚ್ಚರ ವಹಿಸಲಾಗಿದೆ.
 

ಕೇರಳದಿಂದ ಕರ್ನಾಟಕಕ್ಕೂ ಹಕ್ಕಿಜ್ವರ ಹರಡೋ ಆತಂಕ ಎದುರಾಗಿದ್ದು, ಬಂಡೀಪುರ ಮೂಲೆಹೊಲೆ ಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಚಾಮರಾಜನಗರ ಜಿಲ್ಲಾಡಳಿತ ಹಾಗೂ ಪಶುಪಾಲನೆ ಇಲಾಖೆಯಿಂದ ತೀವ್ರ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಕೇರಳದಿಂದ ಬರುವ ಎಲ್ಲಾ ವಾಹನಗಳಿಗೆ ಸ್ಯಾನಿಟೈಸೇಷನ್‌ ಮಾಡಲಾಗುತ್ತಿದೆ. ಜಿಲ್ಲಾಡಳಿತದಿಂದ ಸರಕು ಹಾಗೂ ಕೋಳಿ ತರುವ ವಾಹನಗಳ ಬಿಗಿ ತಪಾಸಣೆ ನಡೆಸಲಾಗುತ್ತಿದೆ. ಇನ್ನು ಮೇಲು ಕಾಮನಹಳ್ಳಿಯಲ್ಲಿ ನಾಟಿ ಕೋಳಿ ಸಾವನ್ನಪ್ಪಿದ್ದು, ಲ್ಯಾಬ್‌ಗೆ ಟೆಸ್ಟ್‌'ಗಾಗಿ ಕೋಳಿಯ ಸ್ಯಾಂಪಲ್‌ಗಳ ರವಾನೆ ಮಾಡಲಾಗಿದೆ ಎಂದು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಶಿವಣ್ಣ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಪ್ರಾಪರ್ಟಿ & ಲೈಫ್ ಸ್ಟೈಲ್ ಎಕ್ಸ್ ಪೋ: ಸಚಿವ ಮುನೇನಕೊಪ್ಪ ಚಾಲನೆ

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more